AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್​ ಮಂಡನೆಗೆ ಇನ್ನೊಂದು ವಾರ ಬಾಕಿ; ಪೂರ್ವಭಾವಿಯಾಗಿ ನಡೆದ ಹಲ್ವಾ ಸಮಾರಂಭ, ಮೊಬೈಲ್ ಆ್ಯಪ್ ಉದ್ಘಾಟನೆ

ಬಜೆಟ್​ ಪೇಪರ್​ ಪ್ರಿಂಟ್​ಗೆ ಹೋಗುವ ಮೊದಲು ಪ್ರತಿವರ್ಷ ಹಲ್ವಾ ಸಮಾರಂಭ ನಡೆಯುತ್ತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಬಜೆಟ್​ ಪೇಪರ್​ ಪ್ರಿಂಟ್ ಆಗುತ್ತಿಲ್ಲ. ಅದರ ಬದಲು ಇಂದು ನಿರ್ಮಲಾ ಸೀತಾರಾಮನ್​ ಯೂನಿಯನ್ ಬಜೆಟ್​ ಮೊಬೈಲ್​ ಆ್ಯಪ್​ನ್ನು ಬಿಡುಗಡೆ ಮಾಡಿದ್ದಾರೆ.

ಕೇಂದ್ರ ಬಜೆಟ್​ ಮಂಡನೆಗೆ ಇನ್ನೊಂದು ವಾರ ಬಾಕಿ; ಪೂರ್ವಭಾವಿಯಾಗಿ ನಡೆದ ಹಲ್ವಾ ಸಮಾರಂಭ, ಮೊಬೈಲ್ ಆ್ಯಪ್ ಉದ್ಘಾಟನೆ
ಹಲ್ವಾ ಸಮಾರಂಭದಲ್ಲಿ ಪಾಲ್ಗೊಂಡ ನಿರ್ಮಲಾ ಸೀತಾರಾಮನ್​, ಅನುರಾಗ್ ಠಾಕೂರ್ ಇತರರು..
Lakshmi Hegde
| Edited By: |

Updated on: Jan 23, 2021 | 6:53 PM

Share

ನವದೆಹಲಿ: ಬಜೆಟ್​ ಪೂರ್ವಭಾವಿಯಾಗಿ ಪ್ರತಿವರ್ಷವೂ ನಡೆಯುವ ಹಲ್ವಾ ಸಮಾರಂಭ ಇಂದು ನಡೆಯಿತು. 2021-22ನೇ ಸಾಲಿನ ಬಜೆಟ್​ನ್ನು ಫೆ.1ರಂದು ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಆಯವ್ಯಯ ಮಂಡಿಸಲಿದ್ದಾರೆ.

ಬಜೆಟ್​ ಪೂರ್ವ 7-10 ದಿನ ಮೊದಲು ಹಲ್ವಾ ತಯಾರಿಸುವ ಸಂಪ್ರದಾಯ ಸುಮಾರು 70 ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಇಂದು ಕೂಡ ಉತ್ತರ ಬ್ಲಾಕ್​ನಲ್ಲಿ ನಡೆದ ಹಲ್ವಾ ತಯಾರಿಕೆ ಕಾರ್ಯಕ್ರಮದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಹಲ್ವಾವನ್ನು ನಂತರ ಹಣಕಾಸು ಇಲಾಖೆಯ ಎಲ್ಲ ಸಿಬ್ಬಂದಿಗೂ ಹಂಚಲಾಯಿತು.

ಬಜೆಟ್​ ಪೇಪರ್​ ಪ್ರಿಂಟ್​ಗೆ ಹೋಗುವ ಮೊದಲು ಪ್ರತಿವರ್ಷ ಹಲ್ವಾ ಸಮಾರಂಭ ನಡೆಯುತ್ತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಬಜೆಟ್​ ಪೇಪರ್​ ಪ್ರಿಂಟ್ ಆಗುತ್ತಿಲ್ಲ. ಅದರ ಬದಲು ಇಂದು ನಿರ್ಮಲಾ ಸೀತಾರಾಮನ್​ ಯೂನಿಯನ್ ಬಜೆಟ್​ ಮೊಬೈಲ್​ ಆ್ಯಪ್​ನ್ನು ಬಿಡುಗಡೆ ಮಾಡಿದ್ದಾರೆ. ಈ ಆ್ಯಪ್ ಮೂಲಕ ಜನಸಾಮಾನ್ಯರೂ ಬಜೆಟ್​ ಕಾಪಿಗಳನ್ನು ನೋಡಬಹುದಾಗಿದೆ.

ತಮಿಳುನಾಡಿನ ಜನ, ಸಂಸ್ಕೃತಿಯ ಮೇಲೆ ಪ್ರಧಾನಿ ಮೋದಿಗಿಲ್ಲ ಗೌರವ, ಆದರೆ ನನಗಿದು ಕುಟುಂಬದಂತೆ!: ರಾಹುಲ್ ಗಾಂಧಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್