AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್​ ಮಂಡನೆಗೆ ಇನ್ನೊಂದು ವಾರ ಬಾಕಿ; ಪೂರ್ವಭಾವಿಯಾಗಿ ನಡೆದ ಹಲ್ವಾ ಸಮಾರಂಭ, ಮೊಬೈಲ್ ಆ್ಯಪ್ ಉದ್ಘಾಟನೆ

ಬಜೆಟ್​ ಪೇಪರ್​ ಪ್ರಿಂಟ್​ಗೆ ಹೋಗುವ ಮೊದಲು ಪ್ರತಿವರ್ಷ ಹಲ್ವಾ ಸಮಾರಂಭ ನಡೆಯುತ್ತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಬಜೆಟ್​ ಪೇಪರ್​ ಪ್ರಿಂಟ್ ಆಗುತ್ತಿಲ್ಲ. ಅದರ ಬದಲು ಇಂದು ನಿರ್ಮಲಾ ಸೀತಾರಾಮನ್​ ಯೂನಿಯನ್ ಬಜೆಟ್​ ಮೊಬೈಲ್​ ಆ್ಯಪ್​ನ್ನು ಬಿಡುಗಡೆ ಮಾಡಿದ್ದಾರೆ.

ಕೇಂದ್ರ ಬಜೆಟ್​ ಮಂಡನೆಗೆ ಇನ್ನೊಂದು ವಾರ ಬಾಕಿ; ಪೂರ್ವಭಾವಿಯಾಗಿ ನಡೆದ ಹಲ್ವಾ ಸಮಾರಂಭ, ಮೊಬೈಲ್ ಆ್ಯಪ್ ಉದ್ಘಾಟನೆ
ಹಲ್ವಾ ಸಮಾರಂಭದಲ್ಲಿ ಪಾಲ್ಗೊಂಡ ನಿರ್ಮಲಾ ಸೀತಾರಾಮನ್​, ಅನುರಾಗ್ ಠಾಕೂರ್ ಇತರರು..
Lakshmi Hegde
| Edited By: |

Updated on: Jan 23, 2021 | 6:53 PM

Share

ನವದೆಹಲಿ: ಬಜೆಟ್​ ಪೂರ್ವಭಾವಿಯಾಗಿ ಪ್ರತಿವರ್ಷವೂ ನಡೆಯುವ ಹಲ್ವಾ ಸಮಾರಂಭ ಇಂದು ನಡೆಯಿತು. 2021-22ನೇ ಸಾಲಿನ ಬಜೆಟ್​ನ್ನು ಫೆ.1ರಂದು ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಆಯವ್ಯಯ ಮಂಡಿಸಲಿದ್ದಾರೆ.

ಬಜೆಟ್​ ಪೂರ್ವ 7-10 ದಿನ ಮೊದಲು ಹಲ್ವಾ ತಯಾರಿಸುವ ಸಂಪ್ರದಾಯ ಸುಮಾರು 70 ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಇಂದು ಕೂಡ ಉತ್ತರ ಬ್ಲಾಕ್​ನಲ್ಲಿ ನಡೆದ ಹಲ್ವಾ ತಯಾರಿಕೆ ಕಾರ್ಯಕ್ರಮದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಹಲ್ವಾವನ್ನು ನಂತರ ಹಣಕಾಸು ಇಲಾಖೆಯ ಎಲ್ಲ ಸಿಬ್ಬಂದಿಗೂ ಹಂಚಲಾಯಿತು.

ಬಜೆಟ್​ ಪೇಪರ್​ ಪ್ರಿಂಟ್​ಗೆ ಹೋಗುವ ಮೊದಲು ಪ್ರತಿವರ್ಷ ಹಲ್ವಾ ಸಮಾರಂಭ ನಡೆಯುತ್ತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಬಜೆಟ್​ ಪೇಪರ್​ ಪ್ರಿಂಟ್ ಆಗುತ್ತಿಲ್ಲ. ಅದರ ಬದಲು ಇಂದು ನಿರ್ಮಲಾ ಸೀತಾರಾಮನ್​ ಯೂನಿಯನ್ ಬಜೆಟ್​ ಮೊಬೈಲ್​ ಆ್ಯಪ್​ನ್ನು ಬಿಡುಗಡೆ ಮಾಡಿದ್ದಾರೆ. ಈ ಆ್ಯಪ್ ಮೂಲಕ ಜನಸಾಮಾನ್ಯರೂ ಬಜೆಟ್​ ಕಾಪಿಗಳನ್ನು ನೋಡಬಹುದಾಗಿದೆ.

ತಮಿಳುನಾಡಿನ ಜನ, ಸಂಸ್ಕೃತಿಯ ಮೇಲೆ ಪ್ರಧಾನಿ ಮೋದಿಗಿಲ್ಲ ಗೌರವ, ಆದರೆ ನನಗಿದು ಕುಟುಂಬದಂತೆ!: ರಾಹುಲ್ ಗಾಂಧಿ

Follow Us
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ