AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್​ ಮಂಡನೆಗೆ ಇನ್ನೊಂದು ವಾರ ಬಾಕಿ; ಪೂರ್ವಭಾವಿಯಾಗಿ ನಡೆದ ಹಲ್ವಾ ಸಮಾರಂಭ, ಮೊಬೈಲ್ ಆ್ಯಪ್ ಉದ್ಘಾಟನೆ

ಬಜೆಟ್​ ಪೇಪರ್​ ಪ್ರಿಂಟ್​ಗೆ ಹೋಗುವ ಮೊದಲು ಪ್ರತಿವರ್ಷ ಹಲ್ವಾ ಸಮಾರಂಭ ನಡೆಯುತ್ತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಬಜೆಟ್​ ಪೇಪರ್​ ಪ್ರಿಂಟ್ ಆಗುತ್ತಿಲ್ಲ. ಅದರ ಬದಲು ಇಂದು ನಿರ್ಮಲಾ ಸೀತಾರಾಮನ್​ ಯೂನಿಯನ್ ಬಜೆಟ್​ ಮೊಬೈಲ್​ ಆ್ಯಪ್​ನ್ನು ಬಿಡುಗಡೆ ಮಾಡಿದ್ದಾರೆ.

ಕೇಂದ್ರ ಬಜೆಟ್​ ಮಂಡನೆಗೆ ಇನ್ನೊಂದು ವಾರ ಬಾಕಿ; ಪೂರ್ವಭಾವಿಯಾಗಿ ನಡೆದ ಹಲ್ವಾ ಸಮಾರಂಭ, ಮೊಬೈಲ್ ಆ್ಯಪ್ ಉದ್ಘಾಟನೆ
ಹಲ್ವಾ ಸಮಾರಂಭದಲ್ಲಿ ಪಾಲ್ಗೊಂಡ ನಿರ್ಮಲಾ ಸೀತಾರಾಮನ್​, ಅನುರಾಗ್ ಠಾಕೂರ್ ಇತರರು..
Follow us
Lakshmi Hegde
| Updated By: ರಾಜೇಶ್ ದುಗ್ಗುಮನೆ

Updated on: Jan 23, 2021 | 6:53 PM

ನವದೆಹಲಿ: ಬಜೆಟ್​ ಪೂರ್ವಭಾವಿಯಾಗಿ ಪ್ರತಿವರ್ಷವೂ ನಡೆಯುವ ಹಲ್ವಾ ಸಮಾರಂಭ ಇಂದು ನಡೆಯಿತು. 2021-22ನೇ ಸಾಲಿನ ಬಜೆಟ್​ನ್ನು ಫೆ.1ರಂದು ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಆಯವ್ಯಯ ಮಂಡಿಸಲಿದ್ದಾರೆ.

ಬಜೆಟ್​ ಪೂರ್ವ 7-10 ದಿನ ಮೊದಲು ಹಲ್ವಾ ತಯಾರಿಸುವ ಸಂಪ್ರದಾಯ ಸುಮಾರು 70 ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಇಂದು ಕೂಡ ಉತ್ತರ ಬ್ಲಾಕ್​ನಲ್ಲಿ ನಡೆದ ಹಲ್ವಾ ತಯಾರಿಕೆ ಕಾರ್ಯಕ್ರಮದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಹಲ್ವಾವನ್ನು ನಂತರ ಹಣಕಾಸು ಇಲಾಖೆಯ ಎಲ್ಲ ಸಿಬ್ಬಂದಿಗೂ ಹಂಚಲಾಯಿತು.

ಬಜೆಟ್​ ಪೇಪರ್​ ಪ್ರಿಂಟ್​ಗೆ ಹೋಗುವ ಮೊದಲು ಪ್ರತಿವರ್ಷ ಹಲ್ವಾ ಸಮಾರಂಭ ನಡೆಯುತ್ತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಬಜೆಟ್​ ಪೇಪರ್​ ಪ್ರಿಂಟ್ ಆಗುತ್ತಿಲ್ಲ. ಅದರ ಬದಲು ಇಂದು ನಿರ್ಮಲಾ ಸೀತಾರಾಮನ್​ ಯೂನಿಯನ್ ಬಜೆಟ್​ ಮೊಬೈಲ್​ ಆ್ಯಪ್​ನ್ನು ಬಿಡುಗಡೆ ಮಾಡಿದ್ದಾರೆ. ಈ ಆ್ಯಪ್ ಮೂಲಕ ಜನಸಾಮಾನ್ಯರೂ ಬಜೆಟ್​ ಕಾಪಿಗಳನ್ನು ನೋಡಬಹುದಾಗಿದೆ.

ತಮಿಳುನಾಡಿನ ಜನ, ಸಂಸ್ಕೃತಿಯ ಮೇಲೆ ಪ್ರಧಾನಿ ಮೋದಿಗಿಲ್ಲ ಗೌರವ, ಆದರೆ ನನಗಿದು ಕುಟುಂಬದಂತೆ!: ರಾಹುಲ್ ಗಾಂಧಿ

ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ತುಟಿಗೆ ಕಚ್ಚಿದ ಹುಚ್ಚುನಾಯಿ
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್