AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್​ ಮಂಡನೆಗೆ ಇನ್ನೊಂದು ವಾರ ಬಾಕಿ; ಪೂರ್ವಭಾವಿಯಾಗಿ ನಡೆದ ಹಲ್ವಾ ಸಮಾರಂಭ, ಮೊಬೈಲ್ ಆ್ಯಪ್ ಉದ್ಘಾಟನೆ

ಬಜೆಟ್​ ಪೇಪರ್​ ಪ್ರಿಂಟ್​ಗೆ ಹೋಗುವ ಮೊದಲು ಪ್ರತಿವರ್ಷ ಹಲ್ವಾ ಸಮಾರಂಭ ನಡೆಯುತ್ತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಬಜೆಟ್​ ಪೇಪರ್​ ಪ್ರಿಂಟ್ ಆಗುತ್ತಿಲ್ಲ. ಅದರ ಬದಲು ಇಂದು ನಿರ್ಮಲಾ ಸೀತಾರಾಮನ್​ ಯೂನಿಯನ್ ಬಜೆಟ್​ ಮೊಬೈಲ್​ ಆ್ಯಪ್​ನ್ನು ಬಿಡುಗಡೆ ಮಾಡಿದ್ದಾರೆ.

ಕೇಂದ್ರ ಬಜೆಟ್​ ಮಂಡನೆಗೆ ಇನ್ನೊಂದು ವಾರ ಬಾಕಿ; ಪೂರ್ವಭಾವಿಯಾಗಿ ನಡೆದ ಹಲ್ವಾ ಸಮಾರಂಭ, ಮೊಬೈಲ್ ಆ್ಯಪ್ ಉದ್ಘಾಟನೆ
ಹಲ್ವಾ ಸಮಾರಂಭದಲ್ಲಿ ಪಾಲ್ಗೊಂಡ ನಿರ್ಮಲಾ ಸೀತಾರಾಮನ್​, ಅನುರಾಗ್ ಠಾಕೂರ್ ಇತರರು..
Lakshmi Hegde
| Edited By: |

Updated on: Jan 23, 2021 | 6:53 PM

Share

ನವದೆಹಲಿ: ಬಜೆಟ್​ ಪೂರ್ವಭಾವಿಯಾಗಿ ಪ್ರತಿವರ್ಷವೂ ನಡೆಯುವ ಹಲ್ವಾ ಸಮಾರಂಭ ಇಂದು ನಡೆಯಿತು. 2021-22ನೇ ಸಾಲಿನ ಬಜೆಟ್​ನ್ನು ಫೆ.1ರಂದು ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಆಯವ್ಯಯ ಮಂಡಿಸಲಿದ್ದಾರೆ.

ಬಜೆಟ್​ ಪೂರ್ವ 7-10 ದಿನ ಮೊದಲು ಹಲ್ವಾ ತಯಾರಿಸುವ ಸಂಪ್ರದಾಯ ಸುಮಾರು 70 ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಇಂದು ಕೂಡ ಉತ್ತರ ಬ್ಲಾಕ್​ನಲ್ಲಿ ನಡೆದ ಹಲ್ವಾ ತಯಾರಿಕೆ ಕಾರ್ಯಕ್ರಮದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಹಲ್ವಾವನ್ನು ನಂತರ ಹಣಕಾಸು ಇಲಾಖೆಯ ಎಲ್ಲ ಸಿಬ್ಬಂದಿಗೂ ಹಂಚಲಾಯಿತು.

ಬಜೆಟ್​ ಪೇಪರ್​ ಪ್ರಿಂಟ್​ಗೆ ಹೋಗುವ ಮೊದಲು ಪ್ರತಿವರ್ಷ ಹಲ್ವಾ ಸಮಾರಂಭ ನಡೆಯುತ್ತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಬಜೆಟ್​ ಪೇಪರ್​ ಪ್ರಿಂಟ್ ಆಗುತ್ತಿಲ್ಲ. ಅದರ ಬದಲು ಇಂದು ನಿರ್ಮಲಾ ಸೀತಾರಾಮನ್​ ಯೂನಿಯನ್ ಬಜೆಟ್​ ಮೊಬೈಲ್​ ಆ್ಯಪ್​ನ್ನು ಬಿಡುಗಡೆ ಮಾಡಿದ್ದಾರೆ. ಈ ಆ್ಯಪ್ ಮೂಲಕ ಜನಸಾಮಾನ್ಯರೂ ಬಜೆಟ್​ ಕಾಪಿಗಳನ್ನು ನೋಡಬಹುದಾಗಿದೆ.

ತಮಿಳುನಾಡಿನ ಜನ, ಸಂಸ್ಕೃತಿಯ ಮೇಲೆ ಪ್ರಧಾನಿ ಮೋದಿಗಿಲ್ಲ ಗೌರವ, ಆದರೆ ನನಗಿದು ಕುಟುಂಬದಂತೆ!: ರಾಹುಲ್ ಗಾಂಧಿ

ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ