AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu And Kashmir: ಜಮ್ಮುವಿನಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 40 ಮಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 40 ಮಂದಿಗೆ ಗಾಯಗೊಂಡಿದ್ದಾರೆ.

Jammu And Kashmir: ಜಮ್ಮುವಿನಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 40 ಮಂದಿಗೆ ಗಾಯ
ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 20 ಮಂದಿಗೆ ಗಾಯ
ಅಕ್ಷಯ್​ ಪಲ್ಲಮಜಲು​​
|

Updated on:Apr 14, 2023 | 5:27 PM

Share

ಉಧಂಪುರ: ಜಮ್ಮು ಮತ್ತು ಕಾಶ್ಮೀರ(Jammu And Kashmir) ಉಧಂಪುರದಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 40 ಜನರು ಗಾಯಗೊಂಡಿದ್ದಾರೆ. ಬೈಸಾಖಿ ಆಚರಣೆಯ ಸಂದರ್ಭದಲ್ಲಿ ಚೆನಾನಿ ಬ್ಲಾಕ್‌ನ ಬೈನ್ ಗ್ರಾಮದ ಬೇಣಿ ಸಂಗಮದಲ್ಲಿ ಈ ಘಟನೆ ವರದಿಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ವಿಭಾಗೀಯ ಆಯುಕ್ತ (ಜಮ್ಮು) ರಮೇಶ್ ಕುಮಾರ್, ಸೇತುವೆಯ ಮೇಲೆ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರಿಂದ ಓವರ್‌ಲೋಡ್‌ನಿಂದ ಸೇತುವೆ ಕುಸಿದಿದೆ. ಪೊಲೀಸರು ಮತ್ತು ಪರಿಹಾರ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

ಜಿಲ್ಲೆಯ ಬೈನ್ ಗ್ರಾಮದ ಬೇಣಿ ಸಂಗಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸರು ಮತ್ತು ಇತರ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿದೆ ಎಂದು ಎಸ್‌ಎಸ್‌ಪಿ ಉಧಂಪುರ ಡಾ.ವಿನೋದ್ ತಿಳಿಸಿದ್ದಾರೆ.

Published On - 3:45 pm, Fri, 14 April 23

ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ