Sign In

By signing in or creating an account, you agree with Associated Broadcasting Company's Terms & Conditions and Privacy Policy.

Jammu And Kashmir: ಜಮ್ಮುವಿನಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 40 ಮಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 40 ಮಂದಿಗೆ ಗಾಯಗೊಂಡಿದ್ದಾರೆ.

Jammu And Kashmir: ಜಮ್ಮುವಿನಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 40 ಮಂದಿಗೆ ಗಾಯ
ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 20 ಮಂದಿಗೆ ಗಾಯ
Follow us
ಅಕ್ಷಯ್​ ಪಲ್ಲಮಜಲು​​
|

Updated on:Apr 14, 2023 | 5:27 PM

ಉಧಂಪುರ: ಜಮ್ಮು ಮತ್ತು ಕಾಶ್ಮೀರ(Jammu And Kashmir) ಉಧಂಪುರದಲ್ಲಿ ಬೈಸಾಖಿ ಸಂಭ್ರಮಾಚರಣೆ ವೇಳೆ ಕಾಲು ಸೇತುವೆ ಕುಸಿದು 40 ಜನರು ಗಾಯಗೊಂಡಿದ್ದಾರೆ. ಬೈಸಾಖಿ ಆಚರಣೆಯ ಸಂದರ್ಭದಲ್ಲಿ ಚೆನಾನಿ ಬ್ಲಾಕ್‌ನ ಬೈನ್ ಗ್ರಾಮದ ಬೇಣಿ ಸಂಗಮದಲ್ಲಿ ಈ ಘಟನೆ ವರದಿಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ವಿಭಾಗೀಯ ಆಯುಕ್ತ (ಜಮ್ಮು) ರಮೇಶ್ ಕುಮಾರ್, ಸೇತುವೆಯ ಮೇಲೆ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದ್ದರಿಂದ ಓವರ್‌ಲೋಡ್‌ನಿಂದ ಸೇತುವೆ ಕುಸಿದಿದೆ. ಪೊಲೀಸರು ಮತ್ತು ಪರಿಹಾರ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

ಜಿಲ್ಲೆಯ ಬೈನ್ ಗ್ರಾಮದ ಬೇಣಿ ಸಂಗಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸರು ಮತ್ತು ಇತರ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿದೆ ಎಂದು ಎಸ್‌ಎಸ್‌ಪಿ ಉಧಂಪುರ ಡಾ.ವಿನೋದ್ ತಿಳಿಸಿದ್ದಾರೆ.

Published On - 3:45 pm, Fri, 14 April 23

ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಮಾ 22ರಂದು ಶಾಲಾ-ಕಾಲೇಜು​ ರಜೆ ಬಗ್ಗೆ ಸ್ಪಷ್ಟನೆ ಕೊಟ್ಟ ಶಿಕ್ಷಣ ಸಚಿವ
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಲಕ್ನೋ ರಸ್ತೆ ಮಧ್ಯೆ ಕುಳಿತು 20 ನಿಮಿಷ ತಲೆ ಅಲ್ಲಾಡಿಸಿದ ಮಹಿಳೆ!
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ಕರ್ನಾಟಕ ಬಂದ್​: ಫಿಲಂ ಚೇಂಬರ್ ತೆಗೆದುಕೊಂಡ ನಿರ್ಣಯಗಳು ಹೀಗಿವೆ
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ವಿಧಾನಸಭೆಯಲ್ಲಿ ಮೊಬೈಲ್ ಬಳಸಿದ್ದಕ್ಕೆ ಕೋಪಗೊಂಡ ಬಿಹಾರ ಸಿಎಂ ನಿತೀಶ್ ಕುಮಾರ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!