AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ಸದೆಬಡಿಯಲು ಅಖಾಡಕ್ಕಿಳಿದ Lady ಸಿಂಗಂ‌ ಚಾರು ಸಿನ್ಹಾ

ಶ್ರೀನಗರ‌: ಇದೇ ಮೊದಲ ಬಾರಿಗೆ ಮಹಿಳಾ ಐಪಿಎಸ್‌ ಅಧಿಕಾರಿಯೊಬ್ಬರು ಭಯೋತ್ಪಾದನೆಯಿಂದ ಬಳಲುತ್ತಿರುವ ಜಮ್ಮು ಮತ್ತು ಶ್ರೀನಗರ ವಿಭಾಗದ ಸಿಆರ್‌ಪಿಎಫ್‌ನ ಮುಖ್ಯಸ್ಥೆಯಾಗಿ ನೇಮಕಗೊಂಡಿದ್ದಾರೆ. ತೆಲಂಗಾಣ ಕೆಡರ್‌ನ ಚಾರು ಸಿನ್ಹಾ ಈ ಸಾಧನೆ ಮಾಡಿದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ. ತಮ್ಮ ದಕ್ಷತೆ ಮತ್ತು ಟಫ್‌ ನಿಲುವಿನಿಂದಾಗಿ ಸಮಾಜ ವಿರೋಧಿ ಶಕ್ತಿಗಳಲ್ಲಿ ನಡುಕ ಹುಟ್ಟಿಸಿರುವ ಖ್ಯಾತಿ ಚಾರು ಸಿನ್ಹಾಗಿದ್ದು, ಈ ಮೊದಲು ಬಿಹಾರ ವಿಭಾಗದ ಸಿಆರ್‌ಪಿಎಫ್‌ನ ಮುಖ್ಯಸ್ಥೆಯಾಗಿ ಕಾರ್ಯನಿರ್ಹಹಿಸಿದ್ದಾರೆ. ಬಿಹಾರದಲ್ಲಿ ನಕ್ಸಲ್‌ ನಿಗ್ರಹ ಕಾರ್ಯದಳದ ಮುಖ್ಯಸ್ಥೆಯಾಗಿ ನಕ್ಸಲ್‌ರ ಹಾವಳಿಯನ್ನು ಯಶಸ್ವಿಯಾಗಿ […]

ಉಗ್ರರ ಸದೆಬಡಿಯಲು ಅಖಾಡಕ್ಕಿಳಿದ Lady ಸಿಂಗಂ‌ ಚಾರು ಸಿನ್ಹಾ
Guru
Guru| Edited By: ಸಾಧು ಶ್ರೀನಾಥ್​|

Updated on: Sep 01, 2020 | 12:01 PM

Share

ಶ್ರೀನಗರ‌: ಇದೇ ಮೊದಲ ಬಾರಿಗೆ ಮಹಿಳಾ ಐಪಿಎಸ್‌ ಅಧಿಕಾರಿಯೊಬ್ಬರು ಭಯೋತ್ಪಾದನೆಯಿಂದ ಬಳಲುತ್ತಿರುವ ಜಮ್ಮು ಮತ್ತು ಶ್ರೀನಗರ ವಿಭಾಗದ ಸಿಆರ್‌ಪಿಎಫ್‌ನ ಮುಖ್ಯಸ್ಥೆಯಾಗಿ ನೇಮಕಗೊಂಡಿದ್ದಾರೆ.

ತೆಲಂಗಾಣ ಕೆಡರ್‌ನ ಚಾರು ಸಿನ್ಹಾ ಈ ಸಾಧನೆ ಮಾಡಿದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ. ತಮ್ಮ ದಕ್ಷತೆ ಮತ್ತು ಟಫ್‌ ನಿಲುವಿನಿಂದಾಗಿ ಸಮಾಜ ವಿರೋಧಿ ಶಕ್ತಿಗಳಲ್ಲಿ ನಡುಕ ಹುಟ್ಟಿಸಿರುವ ಖ್ಯಾತಿ ಚಾರು ಸಿನ್ಹಾಗಿದ್ದು, ಈ ಮೊದಲು ಬಿಹಾರ ವಿಭಾಗದ ಸಿಆರ್‌ಪಿಎಫ್‌ನ ಮುಖ್ಯಸ್ಥೆಯಾಗಿ ಕಾರ್ಯನಿರ್ಹಹಿಸಿದ್ದಾರೆ.

ಬಿಹಾರದಲ್ಲಿ ನಕ್ಸಲ್‌ ನಿಗ್ರಹ ಕಾರ್ಯದಳದ ಮುಖ್ಯಸ್ಥೆಯಾಗಿ ನಕ್ಸಲ್‌ರ ಹಾವಳಿಯನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ ಕೀರ್ತಿ ಈಗಾಗಲೇ ಇವರದಾಗಿದೆ. ಹೀಗಾಗಿಯೇ ಈಗ ಭಯೋತ್ಪಾದಕರ ಹಾವಳಿಯಿಂದ ನಡುಗಿರುವ ಜಮ್ಮು ಮತ್ತು ಕಾಶ್ಮಿರ ವಿಭಾಗದ ಸಿಆರ್‌ಪಿಎಫ್‌ ಮುಖ್ಯಸ್ಥೆಯಾಗಿ ಇವರನ್ನು ನೇಮಕ ಮಾಡಲಾಗಿದೆ.

ಹೀಗಾಗಿ ಎಲ್ಲರ ಕಣ್ಣು ಈಗ IG ಚಾರು ಸಿನ್ಹಾ ಮೇಲಿದ್ದು, ಭಯೋತ್ಪಾದಕರನ್ನು ಹಿಮ್ಮೆಟ್ಟಿಸಲು ಅದೇಷ್ಟು ಮಟ್ಟಿಗೆ ಯಶ ಸಾಧಿಸುತ್ತಾರೆ ಎನ್ನೋದನ್ನ ಕಾದು ನೋಡಬೇಕಿದೆ.

Follow Us
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ