AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ಸದೆಬಡಿಯಲು ಅಖಾಡಕ್ಕಿಳಿದ Lady ಸಿಂಗಂ‌ ಚಾರು ಸಿನ್ಹಾ

ಶ್ರೀನಗರ‌: ಇದೇ ಮೊದಲ ಬಾರಿಗೆ ಮಹಿಳಾ ಐಪಿಎಸ್‌ ಅಧಿಕಾರಿಯೊಬ್ಬರು ಭಯೋತ್ಪಾದನೆಯಿಂದ ಬಳಲುತ್ತಿರುವ ಜಮ್ಮು ಮತ್ತು ಶ್ರೀನಗರ ವಿಭಾಗದ ಸಿಆರ್‌ಪಿಎಫ್‌ನ ಮುಖ್ಯಸ್ಥೆಯಾಗಿ ನೇಮಕಗೊಂಡಿದ್ದಾರೆ. ತೆಲಂಗಾಣ ಕೆಡರ್‌ನ ಚಾರು ಸಿನ್ಹಾ ಈ ಸಾಧನೆ ಮಾಡಿದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ. ತಮ್ಮ ದಕ್ಷತೆ ಮತ್ತು ಟಫ್‌ ನಿಲುವಿನಿಂದಾಗಿ ಸಮಾಜ ವಿರೋಧಿ ಶಕ್ತಿಗಳಲ್ಲಿ ನಡುಕ ಹುಟ್ಟಿಸಿರುವ ಖ್ಯಾತಿ ಚಾರು ಸಿನ್ಹಾಗಿದ್ದು, ಈ ಮೊದಲು ಬಿಹಾರ ವಿಭಾಗದ ಸಿಆರ್‌ಪಿಎಫ್‌ನ ಮುಖ್ಯಸ್ಥೆಯಾಗಿ ಕಾರ್ಯನಿರ್ಹಹಿಸಿದ್ದಾರೆ. ಬಿಹಾರದಲ್ಲಿ ನಕ್ಸಲ್‌ ನಿಗ್ರಹ ಕಾರ್ಯದಳದ ಮುಖ್ಯಸ್ಥೆಯಾಗಿ ನಕ್ಸಲ್‌ರ ಹಾವಳಿಯನ್ನು ಯಶಸ್ವಿಯಾಗಿ […]

ಉಗ್ರರ ಸದೆಬಡಿಯಲು ಅಖಾಡಕ್ಕಿಳಿದ Lady ಸಿಂಗಂ‌ ಚಾರು ಸಿನ್ಹಾ
Guru
| Updated By: ಸಾಧು ಶ್ರೀನಾಥ್​|

Updated on: Sep 01, 2020 | 12:01 PM

Share

ಶ್ರೀನಗರ‌: ಇದೇ ಮೊದಲ ಬಾರಿಗೆ ಮಹಿಳಾ ಐಪಿಎಸ್‌ ಅಧಿಕಾರಿಯೊಬ್ಬರು ಭಯೋತ್ಪಾದನೆಯಿಂದ ಬಳಲುತ್ತಿರುವ ಜಮ್ಮು ಮತ್ತು ಶ್ರೀನಗರ ವಿಭಾಗದ ಸಿಆರ್‌ಪಿಎಫ್‌ನ ಮುಖ್ಯಸ್ಥೆಯಾಗಿ ನೇಮಕಗೊಂಡಿದ್ದಾರೆ.

ತೆಲಂಗಾಣ ಕೆಡರ್‌ನ ಚಾರು ಸಿನ್ಹಾ ಈ ಸಾಧನೆ ಮಾಡಿದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ. ತಮ್ಮ ದಕ್ಷತೆ ಮತ್ತು ಟಫ್‌ ನಿಲುವಿನಿಂದಾಗಿ ಸಮಾಜ ವಿರೋಧಿ ಶಕ್ತಿಗಳಲ್ಲಿ ನಡುಕ ಹುಟ್ಟಿಸಿರುವ ಖ್ಯಾತಿ ಚಾರು ಸಿನ್ಹಾಗಿದ್ದು, ಈ ಮೊದಲು ಬಿಹಾರ ವಿಭಾಗದ ಸಿಆರ್‌ಪಿಎಫ್‌ನ ಮುಖ್ಯಸ್ಥೆಯಾಗಿ ಕಾರ್ಯನಿರ್ಹಹಿಸಿದ್ದಾರೆ.

ಬಿಹಾರದಲ್ಲಿ ನಕ್ಸಲ್‌ ನಿಗ್ರಹ ಕಾರ್ಯದಳದ ಮುಖ್ಯಸ್ಥೆಯಾಗಿ ನಕ್ಸಲ್‌ರ ಹಾವಳಿಯನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ ಕೀರ್ತಿ ಈಗಾಗಲೇ ಇವರದಾಗಿದೆ. ಹೀಗಾಗಿಯೇ ಈಗ ಭಯೋತ್ಪಾದಕರ ಹಾವಳಿಯಿಂದ ನಡುಗಿರುವ ಜಮ್ಮು ಮತ್ತು ಕಾಶ್ಮಿರ ವಿಭಾಗದ ಸಿಆರ್‌ಪಿಎಫ್‌ ಮುಖ್ಯಸ್ಥೆಯಾಗಿ ಇವರನ್ನು ನೇಮಕ ಮಾಡಲಾಗಿದೆ.

ಹೀಗಾಗಿ ಎಲ್ಲರ ಕಣ್ಣು ಈಗ IG ಚಾರು ಸಿನ್ಹಾ ಮೇಲಿದ್ದು, ಭಯೋತ್ಪಾದಕರನ್ನು ಹಿಮ್ಮೆಟ್ಟಿಸಲು ಅದೇಷ್ಟು ಮಟ್ಟಿಗೆ ಯಶ ಸಾಧಿಸುತ್ತಾರೆ ಎನ್ನೋದನ್ನ ಕಾದು ನೋಡಬೇಕಿದೆ.

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ