AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ಸದೆಬಡಿಯಲು ಅಖಾಡಕ್ಕಿಳಿದ Lady ಸಿಂಗಂ‌ ಚಾರು ಸಿನ್ಹಾ

ಶ್ರೀನಗರ‌: ಇದೇ ಮೊದಲ ಬಾರಿಗೆ ಮಹಿಳಾ ಐಪಿಎಸ್‌ ಅಧಿಕಾರಿಯೊಬ್ಬರು ಭಯೋತ್ಪಾದನೆಯಿಂದ ಬಳಲುತ್ತಿರುವ ಜಮ್ಮು ಮತ್ತು ಶ್ರೀನಗರ ವಿಭಾಗದ ಸಿಆರ್‌ಪಿಎಫ್‌ನ ಮುಖ್ಯಸ್ಥೆಯಾಗಿ ನೇಮಕಗೊಂಡಿದ್ದಾರೆ. ತೆಲಂಗಾಣ ಕೆಡರ್‌ನ ಚಾರು ಸಿನ್ಹಾ ಈ ಸಾಧನೆ ಮಾಡಿದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ. ತಮ್ಮ ದಕ್ಷತೆ ಮತ್ತು ಟಫ್‌ ನಿಲುವಿನಿಂದಾಗಿ ಸಮಾಜ ವಿರೋಧಿ ಶಕ್ತಿಗಳಲ್ಲಿ ನಡುಕ ಹುಟ್ಟಿಸಿರುವ ಖ್ಯಾತಿ ಚಾರು ಸಿನ್ಹಾಗಿದ್ದು, ಈ ಮೊದಲು ಬಿಹಾರ ವಿಭಾಗದ ಸಿಆರ್‌ಪಿಎಫ್‌ನ ಮುಖ್ಯಸ್ಥೆಯಾಗಿ ಕಾರ್ಯನಿರ್ಹಹಿಸಿದ್ದಾರೆ. ಬಿಹಾರದಲ್ಲಿ ನಕ್ಸಲ್‌ ನಿಗ್ರಹ ಕಾರ್ಯದಳದ ಮುಖ್ಯಸ್ಥೆಯಾಗಿ ನಕ್ಸಲ್‌ರ ಹಾವಳಿಯನ್ನು ಯಶಸ್ವಿಯಾಗಿ […]

ಉಗ್ರರ ಸದೆಬಡಿಯಲು ಅಖಾಡಕ್ಕಿಳಿದ Lady ಸಿಂಗಂ‌ ಚಾರು ಸಿನ್ಹಾ
Guru
| Edited By: |

Updated on: Sep 01, 2020 | 12:01 PM

Share

ಶ್ರೀನಗರ‌: ಇದೇ ಮೊದಲ ಬಾರಿಗೆ ಮಹಿಳಾ ಐಪಿಎಸ್‌ ಅಧಿಕಾರಿಯೊಬ್ಬರು ಭಯೋತ್ಪಾದನೆಯಿಂದ ಬಳಲುತ್ತಿರುವ ಜಮ್ಮು ಮತ್ತು ಶ್ರೀನಗರ ವಿಭಾಗದ ಸಿಆರ್‌ಪಿಎಫ್‌ನ ಮುಖ್ಯಸ್ಥೆಯಾಗಿ ನೇಮಕಗೊಂಡಿದ್ದಾರೆ.

ತೆಲಂಗಾಣ ಕೆಡರ್‌ನ ಚಾರು ಸಿನ್ಹಾ ಈ ಸಾಧನೆ ಮಾಡಿದ ಮೊದಲ ಮಹಿಳಾ ಐಪಿಎಸ್‌ ಅಧಿಕಾರಿ. ತಮ್ಮ ದಕ್ಷತೆ ಮತ್ತು ಟಫ್‌ ನಿಲುವಿನಿಂದಾಗಿ ಸಮಾಜ ವಿರೋಧಿ ಶಕ್ತಿಗಳಲ್ಲಿ ನಡುಕ ಹುಟ್ಟಿಸಿರುವ ಖ್ಯಾತಿ ಚಾರು ಸಿನ್ಹಾಗಿದ್ದು, ಈ ಮೊದಲು ಬಿಹಾರ ವಿಭಾಗದ ಸಿಆರ್‌ಪಿಎಫ್‌ನ ಮುಖ್ಯಸ್ಥೆಯಾಗಿ ಕಾರ್ಯನಿರ್ಹಹಿಸಿದ್ದಾರೆ.

ಬಿಹಾರದಲ್ಲಿ ನಕ್ಸಲ್‌ ನಿಗ್ರಹ ಕಾರ್ಯದಳದ ಮುಖ್ಯಸ್ಥೆಯಾಗಿ ನಕ್ಸಲ್‌ರ ಹಾವಳಿಯನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಿದ ಕೀರ್ತಿ ಈಗಾಗಲೇ ಇವರದಾಗಿದೆ. ಹೀಗಾಗಿಯೇ ಈಗ ಭಯೋತ್ಪಾದಕರ ಹಾವಳಿಯಿಂದ ನಡುಗಿರುವ ಜಮ್ಮು ಮತ್ತು ಕಾಶ್ಮಿರ ವಿಭಾಗದ ಸಿಆರ್‌ಪಿಎಫ್‌ ಮುಖ್ಯಸ್ಥೆಯಾಗಿ ಇವರನ್ನು ನೇಮಕ ಮಾಡಲಾಗಿದೆ.

ಹೀಗಾಗಿ ಎಲ್ಲರ ಕಣ್ಣು ಈಗ IG ಚಾರು ಸಿನ್ಹಾ ಮೇಲಿದ್ದು, ಭಯೋತ್ಪಾದಕರನ್ನು ಹಿಮ್ಮೆಟ್ಟಿಸಲು ಅದೇಷ್ಟು ಮಟ್ಟಿಗೆ ಯಶ ಸಾಧಿಸುತ್ತಾರೆ ಎನ್ನೋದನ್ನ ಕಾದು ನೋಡಬೇಕಿದೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ