AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿ ಪಾರ್ಟಿ ಮಾಡ್ತಿದ್ದ 11 ಫಾರಿನರ್ಸ್​ ಅರೆಸ್ಟ್​, Drugs ಸಿಕ್ತಾ?

ಲಕ್ನೋ: ಕೊವಿಡ್​ ನಿಯಮಗಳನ್ನು ಉಲ್ಲಂಘಿಸಿ ಅದ್ಧೂರಿ ಪಾರ್ಟಿ ಆಯೋಜಿಸಿದ ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ನಗರದಲ್ಲಿ ಬೆಳಕಿಗೆ ಬಂದಿದೆ. ನಿನ್ನೆ ವೀಕೆಂಡ್​ ಪಾರ್ಟಿಯಲ್ಲಿ.. ಭಾನುವಾರ ಮನೆಯೊಂದರಲ್ಲಿ ಪಾರ್ಟಿ ಆಯೋಜಿಸಿದ್ದ ಸುಮಾರು 11 ವಿದೇಶ ಪ್ರಜೆಗಳು ಕೊವಿಡ್​ ನಿಯಮಗಳನ್ನು ಉಲ್ಲಂಘಿಸಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಲ್ಲಿ ನಾಲ್ವರು ಮಹಿಳೆಯರು ಇದ್ದಾರೆ ಎಂದು ತಿಳಿದುಬಂದಿದೆ. ಬಂಧಿತರು ಬಳಿ ಇದ್ದ 7 ವಾಹನಗಳು, 237 ಬಿಯರ್​ ಕ್ಯಾನ್​ […]

ಅದ್ಧೂರಿ ಪಾರ್ಟಿ ಮಾಡ್ತಿದ್ದ 11 ಫಾರಿನರ್ಸ್​ ಅರೆಸ್ಟ್​, Drugs ಸಿಕ್ತಾ?
KUSHAL V
| Edited By: ಸಾಧು ಶ್ರೀನಾಥ್​|

Updated on: Aug 31, 2020 | 5:38 PM

Share

ಲಕ್ನೋ: ಕೊವಿಡ್​ ನಿಯಮಗಳನ್ನು ಉಲ್ಲಂಘಿಸಿ ಅದ್ಧೂರಿ ಪಾರ್ಟಿ ಆಯೋಜಿಸಿದ ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ನಗರದಲ್ಲಿ ಬೆಳಕಿಗೆ ಬಂದಿದೆ.

ನಿನ್ನೆ ವೀಕೆಂಡ್​ ಪಾರ್ಟಿಯಲ್ಲಿ.. ಭಾನುವಾರ ಮನೆಯೊಂದರಲ್ಲಿ ಪಾರ್ಟಿ ಆಯೋಜಿಸಿದ್ದ ಸುಮಾರು 11 ವಿದೇಶ ಪ್ರಜೆಗಳು ಕೊವಿಡ್​ ನಿಯಮಗಳನ್ನು ಉಲ್ಲಂಘಿಸಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಲ್ಲಿ ನಾಲ್ವರು ಮಹಿಳೆಯರು ಇದ್ದಾರೆ ಎಂದು ತಿಳಿದುಬಂದಿದೆ.

ಬಂಧಿತರು ಬಳಿ ಇದ್ದ 7 ವಾಹನಗಳು, 237 ಬಿಯರ್​ ಕ್ಯಾನ್​ ಮತ್ತು 51 ಮದ್ಯದ ಬಾಟಲ್​ಗಳನ್ನು ಜಪ್ತಿ ಮಾಡಲಾಗಿದೆ. ಆದ್ರೆ, ಮಾದಕ ವಸ್ತುಗಳ ಬಳಕೆ ಬಗ್ಗೆ ತಕ್ಷಣಕ್ಕೆ ಮಾಹಿತಿಯಿನ್ನೂ ಸಿಕ್ಕಿಲ್ಲ.

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ