AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿ ಪಾರ್ಟಿ ಮಾಡ್ತಿದ್ದ 11 ಫಾರಿನರ್ಸ್​ ಅರೆಸ್ಟ್​, Drugs ಸಿಕ್ತಾ?

ಲಕ್ನೋ: ಕೊವಿಡ್​ ನಿಯಮಗಳನ್ನು ಉಲ್ಲಂಘಿಸಿ ಅದ್ಧೂರಿ ಪಾರ್ಟಿ ಆಯೋಜಿಸಿದ ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ನಗರದಲ್ಲಿ ಬೆಳಕಿಗೆ ಬಂದಿದೆ. ನಿನ್ನೆ ವೀಕೆಂಡ್​ ಪಾರ್ಟಿಯಲ್ಲಿ.. ಭಾನುವಾರ ಮನೆಯೊಂದರಲ್ಲಿ ಪಾರ್ಟಿ ಆಯೋಜಿಸಿದ್ದ ಸುಮಾರು 11 ವಿದೇಶ ಪ್ರಜೆಗಳು ಕೊವಿಡ್​ ನಿಯಮಗಳನ್ನು ಉಲ್ಲಂಘಿಸಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಲ್ಲಿ ನಾಲ್ವರು ಮಹಿಳೆಯರು ಇದ್ದಾರೆ ಎಂದು ತಿಳಿದುಬಂದಿದೆ. ಬಂಧಿತರು ಬಳಿ ಇದ್ದ 7 ವಾಹನಗಳು, 237 ಬಿಯರ್​ ಕ್ಯಾನ್​ […]

ಅದ್ಧೂರಿ ಪಾರ್ಟಿ ಮಾಡ್ತಿದ್ದ 11 ಫಾರಿನರ್ಸ್​ ಅರೆಸ್ಟ್​, Drugs ಸಿಕ್ತಾ?
KUSHAL V
| Edited By: |

Updated on: Aug 31, 2020 | 5:38 PM

Share

ಲಕ್ನೋ: ಕೊವಿಡ್​ ನಿಯಮಗಳನ್ನು ಉಲ್ಲಂಘಿಸಿ ಅದ್ಧೂರಿ ಪಾರ್ಟಿ ಆಯೋಜಿಸಿದ ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ನಗರದಲ್ಲಿ ಬೆಳಕಿಗೆ ಬಂದಿದೆ.

ನಿನ್ನೆ ವೀಕೆಂಡ್​ ಪಾರ್ಟಿಯಲ್ಲಿ.. ಭಾನುವಾರ ಮನೆಯೊಂದರಲ್ಲಿ ಪಾರ್ಟಿ ಆಯೋಜಿಸಿದ್ದ ಸುಮಾರು 11 ವಿದೇಶ ಪ್ರಜೆಗಳು ಕೊವಿಡ್​ ನಿಯಮಗಳನ್ನು ಉಲ್ಲಂಘಿಸಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಲ್ಲಿ ನಾಲ್ವರು ಮಹಿಳೆಯರು ಇದ್ದಾರೆ ಎಂದು ತಿಳಿದುಬಂದಿದೆ.

ಬಂಧಿತರು ಬಳಿ ಇದ್ದ 7 ವಾಹನಗಳು, 237 ಬಿಯರ್​ ಕ್ಯಾನ್​ ಮತ್ತು 51 ಮದ್ಯದ ಬಾಟಲ್​ಗಳನ್ನು ಜಪ್ತಿ ಮಾಡಲಾಗಿದೆ. ಆದ್ರೆ, ಮಾದಕ ವಸ್ತುಗಳ ಬಳಕೆ ಬಗ್ಗೆ ತಕ್ಷಣಕ್ಕೆ ಮಾಹಿತಿಯಿನ್ನೂ ಸಿಕ್ಕಿಲ್ಲ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ