AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ಧೂರಿ ಪಾರ್ಟಿ ಮಾಡ್ತಿದ್ದ 11 ಫಾರಿನರ್ಸ್​ ಅರೆಸ್ಟ್​, Drugs ಸಿಕ್ತಾ?

ಲಕ್ನೋ: ಕೊವಿಡ್​ ನಿಯಮಗಳನ್ನು ಉಲ್ಲಂಘಿಸಿ ಅದ್ಧೂರಿ ಪಾರ್ಟಿ ಆಯೋಜಿಸಿದ ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ನಗರದಲ್ಲಿ ಬೆಳಕಿಗೆ ಬಂದಿದೆ. ನಿನ್ನೆ ವೀಕೆಂಡ್​ ಪಾರ್ಟಿಯಲ್ಲಿ.. ಭಾನುವಾರ ಮನೆಯೊಂದರಲ್ಲಿ ಪಾರ್ಟಿ ಆಯೋಜಿಸಿದ್ದ ಸುಮಾರು 11 ವಿದೇಶ ಪ್ರಜೆಗಳು ಕೊವಿಡ್​ ನಿಯಮಗಳನ್ನು ಉಲ್ಲಂಘಿಸಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಲ್ಲಿ ನಾಲ್ವರು ಮಹಿಳೆಯರು ಇದ್ದಾರೆ ಎಂದು ತಿಳಿದುಬಂದಿದೆ. ಬಂಧಿತರು ಬಳಿ ಇದ್ದ 7 ವಾಹನಗಳು, 237 ಬಿಯರ್​ ಕ್ಯಾನ್​ […]

ಅದ್ಧೂರಿ ಪಾರ್ಟಿ ಮಾಡ್ತಿದ್ದ 11 ಫಾರಿನರ್ಸ್​ ಅರೆಸ್ಟ್​, Drugs ಸಿಕ್ತಾ?
KUSHAL V
| Edited By: |

Updated on: Aug 31, 2020 | 5:38 PM

Share

ಲಕ್ನೋ: ಕೊವಿಡ್​ ನಿಯಮಗಳನ್ನು ಉಲ್ಲಂಘಿಸಿ ಅದ್ಧೂರಿ ಪಾರ್ಟಿ ಆಯೋಜಿಸಿದ ವಿದೇಶಿ ಪ್ರಜೆಗಳನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್​ ನೋಯ್ಡಾ ನಗರದಲ್ಲಿ ಬೆಳಕಿಗೆ ಬಂದಿದೆ.

ನಿನ್ನೆ ವೀಕೆಂಡ್​ ಪಾರ್ಟಿಯಲ್ಲಿ.. ಭಾನುವಾರ ಮನೆಯೊಂದರಲ್ಲಿ ಪಾರ್ಟಿ ಆಯೋಜಿಸಿದ್ದ ಸುಮಾರು 11 ವಿದೇಶ ಪ್ರಜೆಗಳು ಕೊವಿಡ್​ ನಿಯಮಗಳನ್ನು ಉಲ್ಲಂಘಿಸಿದ್ದರು ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಲ್ಲಿ ನಾಲ್ವರು ಮಹಿಳೆಯರು ಇದ್ದಾರೆ ಎಂದು ತಿಳಿದುಬಂದಿದೆ.

ಬಂಧಿತರು ಬಳಿ ಇದ್ದ 7 ವಾಹನಗಳು, 237 ಬಿಯರ್​ ಕ್ಯಾನ್​ ಮತ್ತು 51 ಮದ್ಯದ ಬಾಟಲ್​ಗಳನ್ನು ಜಪ್ತಿ ಮಾಡಲಾಗಿದೆ. ಆದ್ರೆ, ಮಾದಕ ವಸ್ತುಗಳ ಬಳಕೆ ಬಗ್ಗೆ ತಕ್ಷಣಕ್ಕೆ ಮಾಹಿತಿಯಿನ್ನೂ ಸಿಕ್ಕಿಲ್ಲ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ