AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Marriage Rules: ಇಬ್ಬರು ಭಾರತದ ಪ್ರಜೆಯಾಗಿಲ್ಲದಿದ್ದರೂ ವಿವಾಹ ನೋಂದಣಿ ಮಾಡಬಹುದು: ದೆಹಲಿ ಹೈಕೋರ್ಟ್​

ವಿಶೇಷ ವಿವಾಹ ಕಾಯ್ದೆಯಡಿ ಭಾರತದಲ್ಲಿ ವಿದೇಶಿ ಪ್ರಜೆಗಳೂ ವಿವಾಹ ನೋಂದಣಿಗೆ ಅರ್ಹರಾಗಿರುತ್ತಾರೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

Marriage Rules: ಇಬ್ಬರು ಭಾರತದ ಪ್ರಜೆಯಾಗಿಲ್ಲದಿದ್ದರೂ ವಿವಾಹ ನೋಂದಣಿ ಮಾಡಬಹುದು: ದೆಹಲಿ ಹೈಕೋರ್ಟ್​
ಮದುವೆ
TV9 Web
| Edited By: |

Updated on:Jan 18, 2023 | 12:21 PM

Share

ವಿಶೇಷ ವಿವಾಹ ಕಾಯ್ದೆಯಡಿ ಭಾರತದಲ್ಲಿ ವಿದೇಶಿ ಪ್ರಜೆಗಳೂ ವಿವಾಹ ನೋಂದಣಿಗೆ ಅರ್ಹರಾಗಿರುತ್ತಾರೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. 1954 ರ ವಿಶೇಷ ವಿವಾಹ ಕಾಯ್ದೆ ನಿಬಂಧನೆಗಳನ್ನು ಉಲ್ಲೇಖಿಸಿದ ನ್ಯಾಯಾಲಯವು, ದಂಪತಿಯ ವಿವಾಹವನ್ನು ಶಾಸ್ತ್ರೋಕ್ತವಾಗಿ ಮಾಡಲು ಮತ್ತು ನೋಂದಣಿ ಮಾಡಲು ಕನಿಷ್ಠ ಒಬ್ಬರು ಭಾರತದ ಪ್ರಜೆಯಾಗಿರಬೇಕು ಎಂದು ಹೇಳುತ್ತದೆ. ನಿಬಂಧನೆಯಲ್ಲಿ ಸೂಚಿಸಲಾದ ಷರತ್ತುಗಳನ್ನು ಪೂರೈಸದೆ ಯಾವುದೇ ಇಬ್ಬರು ವ್ಯಕ್ತಿಗಳು ತಮ್ಮ ವಿವಾಹವನ್ನು ನೆರವೇರಿಸಬಹುದು ಎಂಬುದಕ್ಕೆ ಕಾಯ್ದೆಯ ಸೆಕ್ಷನ್ 4 ರಲ್ಲಿ ಯಾವುದೇ ಸಂದೇಹವಿಲ್ಲ ಎಂದು ನ್ಯಾಯಮೂರ್ತಿ ಪ್ರತಿಭಾ ಎಂ ಸಿಂಗ್ ಹೇಳಿದರು. ಈ ಸಂಬಂಧ ತನ್ನ ಮಾರ್ಗಸೂಚಿಗಳನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಇದರೊಂದಿಗೆ ಈ ಪ್ರಕರಣದಲ್ಲಿ ಕನಿಷ್ಠ ಪಕ್ಷ ಒಬ್ಬರಾದರೂ ಭಾರತೀಯ ಪ್ರಜೆಯಾಗುವ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಕಾಯ್ದೆಯಲ್ಲಿ ತಮ್ಮ ಮದುವೆಯನ್ನು ನೋಂದಾಯಿಸಲು ದಂಪತಿಗಳು ಸಲ್ಲಿಸಿದ ಅರ್ಜಿಯ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮಹಿಳೆ ಹಿಂದೂ ಮತ್ತು ಕೆನಡಾ ಪ್ರಜೆಯಾಗಿದ್ದರೆ, ಪುರುಷ ಅಮೆರಿಕದ ಕ್ರಿಶ್ಚಿಯನ್. ಇಬ್ಬರೂ ಕಳೆದ ಆರು ತಿಂಗಳಿಂದ ದೆಹಲಿಯಲ್ಲಿ ವಾಸಿಸುತ್ತಿದ್ದು, ಮದುವೆಯಾಗಲು ಬಯಸಿದ್ದಾರೆ.

ಆದರೆ, ವಿಶೇಷ ವಿವಾಹ ಕಾಯಿದೆಯ ಶಾಸನಬದ್ಧ ನಿಬಂಧನೆಗಳನ್ನು ಮಾರ್ಗಸೂಚಿಗಳ ಮೂಲಕ ಉಲ್ಲಂಘಿಸಲಾಗಿದೆ ಎಂದು ನ್ಯಾಯಮೂರ್ತಿ ಸಿಂಗ್ ಹೇಳಿದ್ದಾರೆ, ಈ ಪ್ರದೇಶದಲ್ಲಿ ಅಧಿಕಾರಿಗಳು ಹಿಂದಿನ ನ್ಯಾಯಾಲಯದ ಆದೇಶಗಳನ್ನು ಪಾಲಿಸಿಲ್ಲ ಎಂದು ಅವರು ಗಮನಿಸಿದರು .

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:17 am, Wed, 18 January 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ