AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ. ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ […]

ರಫೇಲ್ ಜೆಟ್​ಗಳ ವಾಯುನೆಲೆಗೆ ಅಧಿಕೃತ ಸೇರ್ಪಡೆ ಸೆಪ್ಟೆಂಬರ್ 10 ರಂದು
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 29, 2020 | 4:45 PM

Share

ಭಾರತಿಯ ವಾಯು ದಳದ ಮೂಲಗಲ ಪ್ರಕಾರ ರಫೇಲ್ ಫೈಟರ್ ಜೆಟ್​ಗಳನ್ನು ಸೆಪ್ಟೆಂಬರ್ 10 ರಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಅಂಬಾಲಾದಲ್ಲಿರುವ ವಾಯುನೆಲೆಗೆ ಸೇರಿಸಲಾಗುವುದು. ಫ್ರಾನ್ಸ್ ರಕ್ಷಣಾ ಸಚಿವ ಫ್ಲಾರೆನ್ಸ್ ಪಾರ್ಲಿ ಅವರನ್ನು ಈ ಕಾರ್ಯಕ್ರಮದಲ್ಲಿ ಬಾಗವಹಿಸಲು ಆಹ್ವಾನಿಸಲಾಗಿದೆಯೆಂದು ಮೂಲಗಳು ತಿಳಿಸಿವೆ. ಅವರು ತಮ್ಮ ಆಗಮನವನ್ನು ಈಗಾಗಲೇ ಖಚಿತಪಡಿಸಿದ್ದಾರಂತೆ.

ಭಾರತ ಸರ್ಕಾರವು ಒಟ್ಟು 36 ರಫೇಲ್ ಜೆಟ್​ಗಳಿಗೆ ಆರ್ಡರ್ ಸಲ್ಲಿಸಿದ್ದು, ಅದರಲ್ಲಿ 5 ವಿಮಾನಗಳು ಅಂಬಾಲಾ ವಾಯುನೆಲೆಯಲ್ಲಿ ಜುಲೈ 29ರಂದು ಬಂದಿಳಿದವು. ಈ ಜೆಟ್​ಗಳ ಸೇರ್ಪಡೆಯಿಂದ ಭಾರತದ ವಾಯುಸೇನೆಯ ಬಲ ಇಮ್ಮಡಿಸಿದೆ. ಐಎಎಫ್​ನ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್ ಕೆ ಎಸ್ ಭದೌರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ರಫೇಲ್ ಜೆಟ್​ಗಳು ಆಗಮಿಸಿದಾಗ ವಾಯುನೆಲೆಯಲ್ಲಿ ಉಪಸ್ಥಿತರಿದ್ದರು. ಭಾರತ ಮತ್ತು ಚೀನಾದ ಲಡಾಖ್ ಗಡಿ ಸಂಘರ್ಷ ಉತ್ಕಟಾವಸ್ಥೆಯಲ್ಲಿದ್ದಾಗಲೇ ಈ ಯುದ್ಧ ವಿಮಾನಗಳು ಭಾರತಕ್ಕೆ ಆಗಮಿಸಿದ್ದು ವಿಷೇಶ.

ರಫೇಲ್ ಯುದ್ಧ ವಿಮಾನಗಳು ವಾಯುದಳದ ಗೋಲ್ಟನ್ ಌರೋಸ್ ಎಂದೇ ಹೆಸರಾಗಿರುವ 17 ಸ್ಕ್ವಾಡ್ರನ್​ನ ಭಾಗವಾಗಲಿವೆ. ಈ ಸ್ಕ್ವಾಡ್ರನ್​ನ ಕಮಾಂಡಿಂಗ್ ಆಫೀಸರ್ ಗ್ರೂಪ್ ಕ್ಯಾಪ್ಟನ್ ಹರ್ಕೀರತ್ ಸಿಂಗ್ ಅವರ ನೇತೃತ್ವದಲ್ಲಿ ಜೆಟ್​ಗಳನ್ನು ಭಾರತಕ್ಕೆ ತರಲಾಗಿತ್ತು.

ನಾಲ್ಕು ರಫೇಲ್ ಜೆಟ್​ಗಳ ಎರಡನೇ ಬ್ಯಾಚ್ ಭಾರತಕ್ಕೆ ಅಕ್ಟೋಬರ್ ತಿಂಗಳಲ್ಲಿ ಬರಲಿದೆಯೆಂದು ಮೂಲಗಳು ತಿಳಿಸಿವೆ. 

     

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ