AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ 19​: ಭಾರತದ ಮಾಜಿ ಅಟಾರ್ನಿ ಜನರಲ್, ಪದ್ಮವಿಭೂಷಣ ಸೋಲಿ ಸೊರಾಬ್ಜಿ ನಿಧನ

Former attorney general Soli Jehangir Sorabjee: ಭಾರತದ ಮಾಜಿ ಅಟಾರ್ನಿ ಜನರಲ್ ಸೋಲಿ ಸೊರಾಬ್ಜಿ ಅವರು ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಸೋಲಿ ಸೊರಾಬ್ಜಿ ಅವರಿಗೆ 91 ವರ್ಷ ವಯಸ್ಸಾಗಿತ್ತು.

ಕೋವಿಡ್ 19​: ಭಾರತದ ಮಾಜಿ ಅಟಾರ್ನಿ ಜನರಲ್, ಪದ್ಮವಿಭೂಷಣ ಸೋಲಿ ಸೊರಾಬ್ಜಿ ನಿಧನ
ಕೋವಿಡ್ 19​: ಭಾರತದ ಮಾಜಿ ಅಟಾರ್ನಿ ಜನರಲ್ ಸೋಲಿ ಸೊರಾಬ್ಜಿ ನಿಧನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 30, 2021 | 9:47 AM

Share

ನವದೆಹಲಿ: ಭಾರತದ ಮಾಜಿ ಅಟಾರ್ನಿ ಜನರಲ್ ಸೋಲಿ ಜೆಹಾಂಗೀರ್ ಸೊರಾಬ್ಜಿ ಅವರು ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಸೋಲಿ ಸೊರಾಬ್ಜಿ ಅವರಿಗೆ 91 ವರ್ಷ ವಯಸ್ಸಾಗಿತ್ತು.

ಪದ್ಮವಿಭೂಷಣ, ದೇಶದ ಹಿರಿಯ ವಕೀಲ, ಪ್ರಮುಖ ನ್ಯಾಯವಾದಿ, ಮಾಜಿ ಅಟಾರ್ನಿ ಜನರಲ್ ಸೋಲಿ ಸೋರಾಬ್ಜಿ ಅವರು ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಸೋಲಿ ಜೆಹಾಂಗೀರ್ ಸೊರಾಬ್ಜಿ ಅವರು 1953ರಲ್ಲಿ ಬಾಂಬೆ ಹೈಕೋರ್ಟ್​ನಲ್ಲಿ ತಮ್ಮ ಕಾನೂನು ವೃತ್ತಿಯನ್ನು ಆರಂಭಿಸಿದ್ದರು. 1971ರಲ್ಲಿ ಸುಪ್ರೀಂಕೋರ್ಟ್​ನಲ್ಲಿ ಸೀನಿಯರ್ ಕೌನ್ಸಿಲ್​ ಆಗಿ ಅವರು ಪದನಿಮಿತ್ತರಾದರು. ಮೊದಲ ಬಾರಿಗೆ 1989-90 ಅವಧಿಗೆ ಬಳಿಕ, 1998-2000 ಅವಧಿಗೆ ಮತ್ತೊಮ್ಮೆ ಅವರು ಅಟಾರ್ನಿ ಜನರಲ್ ಆಗಿ ನಿಯುಕ್ತರಾಗಿದ್ದರು.

ಇದನ್ನೂ ಓದಿ: ಕೋವಿಡ್ ವಿರುದ್ಧ ಸಮರ: ಪ್ರಧಾನಿ ಮೋದಿ ಮತ್ತು ಸಿಡಿಎಸ್ ರಾವತ್ ನಡುವೆ ಸಶಸ್ತ್ರ ದಳಗಳ ಸಿದ್ಧತೆ ಬಗ್ಗೆ ಚರ್ಚೆ 

(Former attorney general Soli Jehangir Sorabjee died at 91 due to Covid 19)

Published On - 9:33 am, Fri, 30 April 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ