AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಮಾಜಿ CM ಲಾಲೂ ಪ್ರಸಾದ್ ಯಾದವ್‌ಗೆ ಸಿಕ್ತು ಜಾಮೀನು..

ಪಾಟ್ನಾ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್​ ಯಾದವ್‌ಗೆ ಜಾಮೀನು ಸಕ್ಕಿದೆ. ಜಾರ್ಖಂಡ್‌ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದ್ದು ಮೇವು ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಲಾಲೂಗೆ ಇದೀಗ ಕೊಂಚ ರಿಲೀಫ್​ ದೊರೆತಿದೆ. RJD ನಾಯಕ ಹಾಗೂ ಬಿಹಾರ ಮಾಹಿ ಸಿಎಂ ಲಾಲೂ ಪ್ರಸಾದ್ ಯಾದವ್​ಗೆ ಚೈಬಾಸಾ ಖಜಾನೆ ಹಗರಣದಲ್ಲಿ ಜಾಮೀನು ಮಂಜೂರಾಗಿದೆ. ಆದರೆ, ಸದ್ಯಕ್ಕೆ ಲಾಲೂ ಪ್ರಸಾದ್ ಜೈಲಿನಿಂದ ಬಿಡುಗಡೆ ಆಗಲ್ಲ. ಏಕೆಂದರೆ, ಅವರ ವಿರುದ್ಧ ಧುಮ್ಕಾ ಖಜಾನೆ ಕೇಸ್​ ಪ್ರಕರಣವಿದ್ದು ಅದರಲ್ಲಿ ಇನ್ನೂ ಬೇಲ್ ಸಿಕ್ಕಿಲ್ಲ. […]

ಬಿಹಾರ ಮಾಜಿ CM ಲಾಲೂ ಪ್ರಸಾದ್ ಯಾದವ್‌ಗೆ ಸಿಕ್ತು ಜಾಮೀನು..
ಲಾಲು ಪ್ರಸಾದ್ ಯಾದವ್
KUSHAL V
| Edited By: ಸಾಧು ಶ್ರೀನಾಥ್​|

Updated on:Oct 09, 2020 | 12:33 PM

Share

ಪಾಟ್ನಾ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್​ ಯಾದವ್‌ಗೆ ಜಾಮೀನು ಸಕ್ಕಿದೆ. ಜಾರ್ಖಂಡ್‌ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದ್ದು ಮೇವು ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಲಾಲೂಗೆ ಇದೀಗ ಕೊಂಚ ರಿಲೀಫ್​ ದೊರೆತಿದೆ.

RJD ನಾಯಕ ಹಾಗೂ ಬಿಹಾರ ಮಾಹಿ ಸಿಎಂ ಲಾಲೂ ಪ್ರಸಾದ್ ಯಾದವ್​ಗೆ ಚೈಬಾಸಾ ಖಜಾನೆ ಹಗರಣದಲ್ಲಿ ಜಾಮೀನು ಮಂಜೂರಾಗಿದೆ.

ಆದರೆ, ಸದ್ಯಕ್ಕೆ ಲಾಲೂ ಪ್ರಸಾದ್ ಜೈಲಿನಿಂದ ಬಿಡುಗಡೆ ಆಗಲ್ಲ. ಏಕೆಂದರೆ, ಅವರ ವಿರುದ್ಧ ಧುಮ್ಕಾ ಖಜಾನೆ ಕೇಸ್​ ಪ್ರಕರಣವಿದ್ದು ಅದರಲ್ಲಿ ಇನ್ನೂ ಬೇಲ್ ಸಿಕ್ಕಿಲ್ಲ. ಹೀಗಾಗಿ, ಲಾಲೂ ಜೈಲು ವಾಸ ಮುಂದುವರಿಯಲಿದೆ.

Published On - 12:17 pm, Fri, 9 October 20

Follow Us
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು