AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಮಾಜಿ CM ಲಾಲೂ ಪ್ರಸಾದ್ ಯಾದವ್‌ಗೆ ಸಿಕ್ತು ಜಾಮೀನು..

ಪಾಟ್ನಾ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್​ ಯಾದವ್‌ಗೆ ಜಾಮೀನು ಸಕ್ಕಿದೆ. ಜಾರ್ಖಂಡ್‌ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದ್ದು ಮೇವು ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಲಾಲೂಗೆ ಇದೀಗ ಕೊಂಚ ರಿಲೀಫ್​ ದೊರೆತಿದೆ. RJD ನಾಯಕ ಹಾಗೂ ಬಿಹಾರ ಮಾಹಿ ಸಿಎಂ ಲಾಲೂ ಪ್ರಸಾದ್ ಯಾದವ್​ಗೆ ಚೈಬಾಸಾ ಖಜಾನೆ ಹಗರಣದಲ್ಲಿ ಜಾಮೀನು ಮಂಜೂರಾಗಿದೆ. ಆದರೆ, ಸದ್ಯಕ್ಕೆ ಲಾಲೂ ಪ್ರಸಾದ್ ಜೈಲಿನಿಂದ ಬಿಡುಗಡೆ ಆಗಲ್ಲ. ಏಕೆಂದರೆ, ಅವರ ವಿರುದ್ಧ ಧುಮ್ಕಾ ಖಜಾನೆ ಕೇಸ್​ ಪ್ರಕರಣವಿದ್ದು ಅದರಲ್ಲಿ ಇನ್ನೂ ಬೇಲ್ ಸಿಕ್ಕಿಲ್ಲ. […]

ಬಿಹಾರ ಮಾಜಿ CM ಲಾಲೂ ಪ್ರಸಾದ್ ಯಾದವ್‌ಗೆ ಸಿಕ್ತು ಜಾಮೀನು..
ಲಾಲು ಪ್ರಸಾದ್ ಯಾದವ್
KUSHAL V
| Edited By: ಸಾಧು ಶ್ರೀನಾಥ್​|

Updated on:Oct 09, 2020 | 12:33 PM

Share

ಪಾಟ್ನಾ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್​ ಯಾದವ್‌ಗೆ ಜಾಮೀನು ಸಕ್ಕಿದೆ. ಜಾರ್ಖಂಡ್‌ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದ್ದು ಮೇವು ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಲಾಲೂಗೆ ಇದೀಗ ಕೊಂಚ ರಿಲೀಫ್​ ದೊರೆತಿದೆ.

RJD ನಾಯಕ ಹಾಗೂ ಬಿಹಾರ ಮಾಹಿ ಸಿಎಂ ಲಾಲೂ ಪ್ರಸಾದ್ ಯಾದವ್​ಗೆ ಚೈಬಾಸಾ ಖಜಾನೆ ಹಗರಣದಲ್ಲಿ ಜಾಮೀನು ಮಂಜೂರಾಗಿದೆ.

ಆದರೆ, ಸದ್ಯಕ್ಕೆ ಲಾಲೂ ಪ್ರಸಾದ್ ಜೈಲಿನಿಂದ ಬಿಡುಗಡೆ ಆಗಲ್ಲ. ಏಕೆಂದರೆ, ಅವರ ವಿರುದ್ಧ ಧುಮ್ಕಾ ಖಜಾನೆ ಕೇಸ್​ ಪ್ರಕರಣವಿದ್ದು ಅದರಲ್ಲಿ ಇನ್ನೂ ಬೇಲ್ ಸಿಕ್ಕಿಲ್ಲ. ಹೀಗಾಗಿ, ಲಾಲೂ ಜೈಲು ವಾಸ ಮುಂದುವರಿಯಲಿದೆ.

Published On - 12:17 pm, Fri, 9 October 20

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು