AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಮಾಜಿ CM ಲಾಲೂ ಪ್ರಸಾದ್ ಯಾದವ್‌ಗೆ ಸಿಕ್ತು ಜಾಮೀನು..

ಪಾಟ್ನಾ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್​ ಯಾದವ್‌ಗೆ ಜಾಮೀನು ಸಕ್ಕಿದೆ. ಜಾರ್ಖಂಡ್‌ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದ್ದು ಮೇವು ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಲಾಲೂಗೆ ಇದೀಗ ಕೊಂಚ ರಿಲೀಫ್​ ದೊರೆತಿದೆ. RJD ನಾಯಕ ಹಾಗೂ ಬಿಹಾರ ಮಾಹಿ ಸಿಎಂ ಲಾಲೂ ಪ್ರಸಾದ್ ಯಾದವ್​ಗೆ ಚೈಬಾಸಾ ಖಜಾನೆ ಹಗರಣದಲ್ಲಿ ಜಾಮೀನು ಮಂಜೂರಾಗಿದೆ. ಆದರೆ, ಸದ್ಯಕ್ಕೆ ಲಾಲೂ ಪ್ರಸಾದ್ ಜೈಲಿನಿಂದ ಬಿಡುಗಡೆ ಆಗಲ್ಲ. ಏಕೆಂದರೆ, ಅವರ ವಿರುದ್ಧ ಧುಮ್ಕಾ ಖಜಾನೆ ಕೇಸ್​ ಪ್ರಕರಣವಿದ್ದು ಅದರಲ್ಲಿ ಇನ್ನೂ ಬೇಲ್ ಸಿಕ್ಕಿಲ್ಲ. […]

ಬಿಹಾರ ಮಾಜಿ CM ಲಾಲೂ ಪ್ರಸಾದ್ ಯಾದವ್‌ಗೆ ಸಿಕ್ತು ಜಾಮೀನು..
ಲಾಲು ಪ್ರಸಾದ್ ಯಾದವ್
KUSHAL V
| Edited By: |

Updated on:Oct 09, 2020 | 12:33 PM

Share

ಪಾಟ್ನಾ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್​ ಯಾದವ್‌ಗೆ ಜಾಮೀನು ಸಕ್ಕಿದೆ. ಜಾರ್ಖಂಡ್‌ ಹೈಕೋರ್ಟ್‌ನಿಂದ ಜಾಮೀನು ಮಂಜೂರಾಗಿದ್ದು ಮೇವು ಹಗರಣ ಪ್ರಕರಣದಲ್ಲಿ ಜೈಲು ಸೇರಿದ್ದ ಲಾಲೂಗೆ ಇದೀಗ ಕೊಂಚ ರಿಲೀಫ್​ ದೊರೆತಿದೆ.

RJD ನಾಯಕ ಹಾಗೂ ಬಿಹಾರ ಮಾಹಿ ಸಿಎಂ ಲಾಲೂ ಪ್ರಸಾದ್ ಯಾದವ್​ಗೆ ಚೈಬಾಸಾ ಖಜಾನೆ ಹಗರಣದಲ್ಲಿ ಜಾಮೀನು ಮಂಜೂರಾಗಿದೆ.

ಆದರೆ, ಸದ್ಯಕ್ಕೆ ಲಾಲೂ ಪ್ರಸಾದ್ ಜೈಲಿನಿಂದ ಬಿಡುಗಡೆ ಆಗಲ್ಲ. ಏಕೆಂದರೆ, ಅವರ ವಿರುದ್ಧ ಧುಮ್ಕಾ ಖಜಾನೆ ಕೇಸ್​ ಪ್ರಕರಣವಿದ್ದು ಅದರಲ್ಲಿ ಇನ್ನೂ ಬೇಲ್ ಸಿಕ್ಕಿಲ್ಲ. ಹೀಗಾಗಿ, ಲಾಲೂ ಜೈಲು ವಾಸ ಮುಂದುವರಿಯಲಿದೆ.

Published On - 12:17 pm, Fri, 9 October 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು