AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lalu Yadav Health Update ಲಾಲೂ ಪ್ರಸಾದ್ ಯಾದವ್ ಜಾರಿ ಬಿದ್ದು ಮೂಳೆ ಮುರಿತ, ಆರೋಗ್ಯ ಸ್ಥಿರ: ತೇಜಸ್ವಿ ಯಾದವ್

ಲಾಲೂ ಅವರಿಗೆ ಒಂದಕ್ಕಿಂತ ಹೆಚ್ಚು ಫ್ರ್ಯಾಕ್ಚರ್ ಆಗಿರುವುದಿಂದ ಅವರ ದೇಹ ಲಾಕ್ ಆದಂತಾಗಿದೆ. ಅವರಿಗೆ ಹೆಚ್ಚು ಚಲನೆ ಸಾಧ್ಯವಾಗುತ್ತಿಲ್ಲ ಎಂದು ಮಗ ತೇಜಸ್ವಿ ಯಾದವ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ

Lalu Yadav Health Update ಲಾಲೂ ಪ್ರಸಾದ್ ಯಾದವ್ ಜಾರಿ ಬಿದ್ದು ಮೂಳೆ ಮುರಿತ, ಆರೋಗ್ಯ ಸ್ಥಿರ: ತೇಜಸ್ವಿ ಯಾದವ್
ಲಾಲೂ ಪ್ರಸಾದ್ ಯಾದವ್
TV9 Web
| Edited By: |

Updated on:Jul 07, 2022 | 12:44 PM

Share

ಪಟನಾ: ಬಿಹಾರದ (Bihar) ಮಾಜಿ ಸಿಎಂ, ರಾಷ್ಟ್ರೀಯ ಜನತಾ ದಳ(RJD) ಅಧ್ಯಕ್ಷ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅವರನ್ನು ಬುಧವಾರ ರಾತ್ರಿ ಏರ್ ಲಿಫ್ಟ್ ಮಾಡಿ ದೆಹಲಿ ಏಮ್ಸ್ ಗೆ ದಾಖಲಿಸಲಾಗಿದೆ. ಪಟನಾದಲ್ಲಿರುವ ತಮ್ಮ ಮನೆಯ ಮೆಟ್ಟಿಲಿನಿಂದ ಜಾರಿ ಬಿದ್ದು ಲಾಲೂ ಅವರ ಮೂಳೆ ಮುರಿದಿದ್ದು ಚಿಕಿತ್ಸೆ ಮುಂದುವರಿದಿದೆ. ಲಾಲೂ ಅವರಿಗೆ ಒಂದಕ್ಕಿಂತ ಹೆಚ್ಚು ಫ್ರ್ಯಾಕ್ಚರ್ ಆಗಿರುವುದಿಂದ ಅವರ ದೇಹ ಲಾಕ್ ಆದಂತಾಗಿದೆ. ಅವರಿಗೆ ಹೆಚ್ಚು ಚಲನೆ ಸಾಧ್ಯವಾಗುತ್ತಿಲ್ಲ ಎಂದು ಮಗ ತೇಜಸ್ವಿ ಯಾದವ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ಕಿಡ್ನಿ ಕಸಿಗಾಗಿ ಅವರನ್ನು ಸಿಂಗಾಪುರ್​​ಗೆ ಕರೆದುಕೊಂಡುವ ಯೋಜನೆ ಇತ್ತು. ಆದರೆ ಈಗ ಮೂಳೆ ಮುರಿತ ಸಂಭವಿಸಿರುವುದರಿಂದ ದೆಹಲಿಯ ವೈದ್ಯರ ಸಲಹೆಯನ್ನು ನಾವು ಪಾಲಿಸುತ್ತೇವೆ. ಅವರು ಸಮ್ಮತಿಸಿದರೆ ನಾವು ವಿದೇಶಕ್ಕೆ ಕರೆದುಕೊಂಡು ಹೋಗುತ್ತೇವೆ ಎಂದು ತೇಜಸ್ವಿ ಹೇಳಿದ್ದಾರೆ.

ಏತನ್ಮಧ್ಯೆ, ಲಾಲೂ ಅವರ ಪತ್ನಿ ಬಿಹಾರದ ಮಾಜಿ ಸಿಎಂ ರಾಬ್ರಿ ದೇವಿ ಅವರು ಬುಧವಾರ ದೆಹಲಿಗೆ ತಲುಪಿದ್ದು, ಅವರ ಆರೋಗ್ಯ ಈಗ ಸ್ವಲ್ಪ ಸುಧಾರಿಸಿದೆ ಎಂದು ಹೇಳಿದ್ದಾರೆ.ಚಿಂತಿಸ ಬೇಡಿ, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಅವರು ಗುಣಮುಖವಾಗುತ್ತಾರೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸಿ ಎಂದು ರಾಬ್ರಿ ಹೇಳಿದ್ದಾರೆ.

ಲಾಲೂ ಭೇಟಿ ಮಾಡಿದ ನಿತೀಶ್ ಕುಮಾರ್

ದೆಹಲಿ ಏಮ್ಸ್ ಗೆ ಲಾಲೂ ಅವರನ್ನು ಶಿಫ್ಟ್ ಮಾಡುವ ಮುನ್ನ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಲಾಲೂ ಅವರನ್ನು ಭೇಟಿ ಮಾಡಿದ್ದಾರೆ. ನಿತೀಶ್ ಅವರ ವೈದ್ಯರಲ್ಲಿ ಮಾತನಾಡಿದ್ದು, ಲಾಲೂ ಪುತ್ರರಾದ ತೇಜಸ್ವಿ ಮತ್ತು ತೇಜಸ್ವಿ ಪ್ರತಾಪ್ ಅವರನ್ನೂ ಭೇಟಿ ಮಾಡಿದ್ದಾರೆ.  ಆಸ್ಪತ್ರೆಗೆ ದಾಖಲಾದ ನಂತರ ಲಾಲೂ ಅವರ ಆರೋಗ್ಯ ಸುಧಾರಿಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಗೆ ಕರೆದೊಯ್ಯುವುದು ಉತ್ತಮ. ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ನಿತೀಶ್ ಹೇಳಿದ್ದಾರೆ.

Published On - 12:33 pm, Thu, 7 July 22

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ