AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯಾನಕವಾಗಿ ಹತ್ಯೆಯಾದ ಬಿಜೆಪಿ ಮುಖಂಡ; ಹೊತ್ತಿ ಉರಿದ ಕಾರು..ದೇಹ

ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಶ್ರೀನಿವಾಸ್​ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆಂದು ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡುಹೋಗಲಾಗಿದೆ.

ಭಯಾನಕವಾಗಿ ಹತ್ಯೆಯಾದ ಬಿಜೆಪಿ ಮುಖಂಡ; ಹೊತ್ತಿ ಉರಿದ ಕಾರು..ದೇಹ
ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಕಾರು
TV9 Web
| Edited By: |

Updated on:Aug 11, 2021 | 10:12 AM

Share

ತೆಲಂಗಾಣ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಾಜಿ ಉಪಾಧ್ಯಕ್ಷ ಮತ್ತು ಉದ್ಯಮಿ ವಿ.ಶ್ರೀನಿವಾಸ ಪ್ರಸಾದ ಮೃತದೇಹ ಅವರ ಕಾರಿನಲ್ಲಿ ಪತ್ತೆಯಾಗಿದೆ. ಅವರ ಕಾರೂ ಸಹ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದ್ದು, ಇದು ಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ. ಮೇದಕ್​ ಜಿಲ್ಲೆಯ ಎಸ್​ಪಿ ಚಂದನಾ ದೀಪ್ತಿ ಈ ಬಗ್ಗೆ ಮಾಹಿತಿ ನೀಡಿದ್ದು, ದುಷ್ಕರ್ಮಿಗಳು ವಿ.ಶ್ರೀನಿವಾಸ ಪ್ರಸಾದ್​ ಅವರ ಕಾರಿಗೆ ಬೆಂಕಿ ಹಾಕಿದ್ದರು. ಕಾರು ಹೊತ್ತಿ ಉರಿಯುತ್ತಿರುವುದನ್ನು ನೋಡಿ ಅಲ್ಲಿಗೆ ಹೋದಾಗ, ಅದರ ಟ್ರಂಕ್​ ಮೇಲೆ ಶ್ರೀನಿವಾಸ್​ ಮೃತದೇಹ ಕೂಡ ಇತ್ತು ಎಂದು ತಿಳಿಸಿದ್ದಾರೆ.

ತನಿಖೆ ನಡೆಸಲಾಗುತ್ತಿದೆ. ಶ್ರೀನಿವಾಸ್​ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆಂದು ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡುಹೋಗಲಾಗಿದೆ. ಐಪಿಸಿ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದೂ ಹೇಳಿದ್ದಾರೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಶೀಘ್ರವೇ ಬರಲಿದೆ..

ಇದನ್ನೂ ಓದಿ: ಮೈಸೂರಿನ ಫುಟ್​ಬಾಲ್​ ಆಟಗಾರ ರೋಮ್‌ನಲ್ಲಿ ಸಾವು; ಜಲಪಾತದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಶಂಕೆ

ಮತಾಂತರಗೊಂಡು ಐಸಿಸ್ ಸೇರಲು ಹೊರಟಿದ್ದವನನ್ನು ಬಂಧಿಸಿದ ಎನ್ಐಎ, ದೆಹಲಿಯಲ್ಲಿ ವಿಚಾರಣೆ

Published On - 9:45 am, Wed, 11 August 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ