AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಯಾನಕವಾಗಿ ಹತ್ಯೆಯಾದ ಬಿಜೆಪಿ ಮುಖಂಡ; ಹೊತ್ತಿ ಉರಿದ ಕಾರು..ದೇಹ

ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ಶ್ರೀನಿವಾಸ್​ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆಂದು ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡುಹೋಗಲಾಗಿದೆ.

ಭಯಾನಕವಾಗಿ ಹತ್ಯೆಯಾದ ಬಿಜೆಪಿ ಮುಖಂಡ; ಹೊತ್ತಿ ಉರಿದ ಕಾರು..ದೇಹ
ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಕಾರು
TV9 Web
| Edited By: |

Updated on:Aug 11, 2021 | 10:12 AM

Share

ತೆಲಂಗಾಣ: ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಾಜಿ ಉಪಾಧ್ಯಕ್ಷ ಮತ್ತು ಉದ್ಯಮಿ ವಿ.ಶ್ರೀನಿವಾಸ ಪ್ರಸಾದ ಮೃತದೇಹ ಅವರ ಕಾರಿನಲ್ಲಿ ಪತ್ತೆಯಾಗಿದೆ. ಅವರ ಕಾರೂ ಸಹ ಸುಟ್ಟ ಸ್ಥಿತಿಯಲ್ಲಿ ಸಿಕ್ಕಿದ್ದು, ಇದು ಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ. ಮೇದಕ್​ ಜಿಲ್ಲೆಯ ಎಸ್​ಪಿ ಚಂದನಾ ದೀಪ್ತಿ ಈ ಬಗ್ಗೆ ಮಾಹಿತಿ ನೀಡಿದ್ದು, ದುಷ್ಕರ್ಮಿಗಳು ವಿ.ಶ್ರೀನಿವಾಸ ಪ್ರಸಾದ್​ ಅವರ ಕಾರಿಗೆ ಬೆಂಕಿ ಹಾಕಿದ್ದರು. ಕಾರು ಹೊತ್ತಿ ಉರಿಯುತ್ತಿರುವುದನ್ನು ನೋಡಿ ಅಲ್ಲಿಗೆ ಹೋದಾಗ, ಅದರ ಟ್ರಂಕ್​ ಮೇಲೆ ಶ್ರೀನಿವಾಸ್​ ಮೃತದೇಹ ಕೂಡ ಇತ್ತು ಎಂದು ತಿಳಿಸಿದ್ದಾರೆ.

ತನಿಖೆ ನಡೆಸಲಾಗುತ್ತಿದೆ. ಶ್ರೀನಿವಾಸ್​ ಮೃತದೇಹವನ್ನು ಪೋಸ್ಟ್​ಮಾರ್ಟಮ್​ಗೆಂದು ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡುಹೋಗಲಾಗಿದೆ. ಐಪಿಸಿ 302ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದೂ ಹೇಳಿದ್ದಾರೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಶೀಘ್ರವೇ ಬರಲಿದೆ..

ಇದನ್ನೂ ಓದಿ: ಮೈಸೂರಿನ ಫುಟ್​ಬಾಲ್​ ಆಟಗಾರ ರೋಮ್‌ನಲ್ಲಿ ಸಾವು; ಜಲಪಾತದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಶಂಕೆ

ಮತಾಂತರಗೊಂಡು ಐಸಿಸ್ ಸೇರಲು ಹೊರಟಿದ್ದವನನ್ನು ಬಂಧಿಸಿದ ಎನ್ಐಎ, ದೆಹಲಿಯಲ್ಲಿ ವಿಚಾರಣೆ

Published On - 9:45 am, Wed, 11 August 21

Follow Us
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ