AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್​ ಸಿನ್ಹಾ ನಿಧನ

ರಂಜಿತ್​ ಸಿನ್ಹಾ ಕೋಮುಗಲಭೆ, ಅಂತಾರಾಷ್ಟ್ರೀಯ ಗಡಿ ಸಮಸ್ಯೆಗಳು, ನಕ್ಸಲ್ ದಂಗೆ ಸೇರಿ ಹಲವು ರೀತಿಯ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಹೆಸರುಗಳಿಸಿದ್ದಾರೆ.

ಕೊರೊನಾ ಸೋಂಕಿನಿಂದ ಸಿಬಿಐ ಮಾಜಿ ನಿರ್ದೇಶಕ ರಂಜಿತ್​ ಸಿನ್ಹಾ ನಿಧನ
ರಂಜಿತ್ ಸಿನ್ಹಾ
Lakshmi Hegde
|

Updated on:Apr 16, 2021 | 2:26 PM

Share

ಸಿಬಿಐ ಮಾಜಿ ನಿರ್ದೇಶಕ ರಂಜಿತ್​ ಸಿನ್ಹಾ (68) ಕೊವಿಡ್​-19 ಸೋಂಕಿನಿಂದ ಇಂದು ಮುಂಜಾನೆ ದೆಹಲಿಯಲ್ಲಿ ನಿಧನರಾದರು. ರಂಜಿತ್ ಸಿನ್ಹಾ ಅವರಿಗೆ ಕೊರೊನಾ ಇರುವುದು ನಿನ್ನೆ ರಾತ್ರಿಯಷ್ಟೇ ದೃಢಪಟ್ಟಿತ್ತು. ಮೂಲತಃ ಬಿಹಾರದವರಾದ ಸಿನ್ಹಾ, 1974ನೇ ಇಸ್ವಿಯ ಐಪಿಎಸ್​ ಬ್ಯಾಚ್​​ನವರಾಗಿದ್ದಾರೆ.

ರಂಜಿತ್​ ಸಿನ್ಹಾ ತಮ್ಮ 40ವರ್ಷಗಳ ವೃತ್ತಿ ಜೀವನದಲ್ಲಿ ರಾಂಚಿ, ಮಧುಬಾನಿ ಮತ್ತು ಸಹರ್ಸಾದ ಎಸ್​​ಪಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಾಗೇ ಹಲವು ವಿವಾದಗಳಿಗೂ ಸಿಲುಕಿದ್ದರು. ಇನ್ನು ಕೋಮುಗಲಭೆ, ಅಂತಾರಾಷ್ಟ್ರೀಯ ಗಡಿ ಸಮಸ್ಯೆಗಳು, ನಕ್ಸಲ್ ದಂಗೆ ಸೇರಿ ಹಲವು ರೀತಿಯ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಹೆಸರುಗಳಿಸಿದ್ದಾರೆ. 2000ನೇ ಇಸ್ವಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಉಗ್ರ ಪರಿಸ್ಥಿತಿಯನ್ನು ಕೂಡ ನಿರ್ವಹಣೆ ಮಾಡಿದ್ದಾರೆ. 2005ರಲ್ಲಿ ಕಾಶ್ಮೀರಿ ವ್ಯಾಲಿಯಲ್ಲಿ ಐಜಿ (ಕಾರ್ಯಾಚರಣೆ) ಆಗಿದ್ದರು.

2012ರಲ್ಲಿ ಸಿಬಿಐನ ನಿರ್ದೇಶಕರಾಗಿ ನೇಮಕರಾದರು. ಅದಕ್ಕೂ ಮೊದಲು ರೈಲ್ವೇ ರಕ್ಷಣಾ ದಳ (ಆರ್​ಪಿಎಫ್​) ಮತ್ತು ಇಂಡೋ-ಟಿಬೇಟಿಯನ್ ಪೊಲೀಸ್ (ಐಟಿಬಿಪಿ) ಮುಖ್ಯಸ್ಥರಾಗಿಯೂ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು; ಮಣಿಪಾಲ್​ ಆಸ್ಪತ್ರೆಗೆ ಶಿಫ್ಟ್​

ಮಕ್ಕಳನ್ನು ತಬ್ಬಲಿ ಮಾಡಿ ಇಹಲೋಕ ತ್ಯಜಿಸಿದ ದಂಪತಿ; ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ

Published On - 2:25 pm, Fri, 16 April 21

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ