AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಬಂಧಿಸಿದ ಇಡಿ

NSE ವಂಚನೆ ಪ್ರಕರಣದಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ( ಗುರುವಾರ) ಬಂಧಿಸಿದೆ.

Big News: ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರನ್ನು ಬಂಧಿಸಿದ ಇಡಿ
Chitra Ramakrishna
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 14, 2022 | 4:45 PM

Share

NSE ವಂಚನೆ ಪ್ರಕರಣದಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ (Chitra Ramakrishna) ಅವರನ್ನು ಜಾರಿ ನಿರ್ದೇಶನಾಲಯ (ED) ಇಂದು ( ಗುರುವಾರ) ಬಂಧಿಸಿದೆ. ಅವರನ್ನು ಇಂದು ಮುಂಜಾನೆ ವಿಶೇಷ ಸಿಬಿಐ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಫೆಬ್ರವರಿ 11 ರಂದು ರಾಮಕೃಷ್ಣ ಮತ್ತು ಇತರರ ವಿರುದ್ಧ ಆನಂದ್ ಸುಬ್ರಮಣಿಯನ್ ಅವರನ್ನು ಮುಖ್ಯ ಕಾರ್ಯತಂತ್ರದ ಸಲಹೆಗಾರರನ್ನಾಗಿ ಮತ್ತು ಗ್ರೂಪ್ ಆಪರೇಟಿಂಗ್ ಆಫೀಸರ್ ಮತ್ತು ಎಂಡಿಗೆ ಸಲಹೆಗಾರರಾಗಿ ಮರು ನೇಮಕ ಮಾಡುವಲ್ಲಿ ಆಡಳಿತದ ಲೋಪದೋಷಗಳನ್ನು ಆರೋಪಿಸಲಾಗಿದೆ.

ಫೆಬ್ರುವರಿ 11ಕ್ಕೆ ಸೆಬಿ ಕಳುಹಿಸಿದ ಆದೇಶದಲ್ಲಿ ಹೀಗೆ ಹೇಳಲಾಗಿದೆ. ಎನ್‌ಎಸ್‌ಇಯಲ್ಲಿ ಸಹ-ಸ್ಥಳ ಸೌಲಭ್ಯಗಳ ಸಮಸ್ಯೆಯ ತನಿಖೆಯ ಸಮಯದಲ್ಲಿ ಸೆಬಿ ಕೆಲವು ಸಾಕ್ಷ್ಯವನ್ನು ಪತ್ತೆ ಹಚ್ಚಿದೆ. ಇದರಿಂದ ತಿಳಿದು ಬಂದಿರುವುದೇನೆಂದರೆ ಚಿತ್ರಾ ರಾಮಕೃಷ್ಣ ಅವರು ಎನ್ಎಸ್ಇ ನಿರ್ದಿಷ್ಟ ಆಂತರಿಕ ಗೌಪ್ಯ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಸಂಸ್ಥೆಯ ರಚನೆ, ಲಾಭಾಂಶ ಮಾಹಿತಿ, ಆರ್ಥಿಕ ಫಲಿತಾಂಶ,ಮಾನವ ಸಂಪೂನ್ಮೂಲ ನೀತಿ, ಅದಕ್ಕೆ ಸಂಬಂಧಿಸಿದ ಸಮಸ್ಯೆಗಳು, ಪ್ರತಿಕ್ರಿಯೆಯಿಂದ ಹಿಡಿದು ನಿಯಂತ್ರಣಗಳ ವರೆಗೆ ಎಲ್ಲವನ್ನೂ ಅಪರಿಚಿತ ವ್ಯಕ್ತಿಯೊಂದಿಗೆ ಇಮೇಲ್ ಮೂಲಕ 2014- 2016ರಲ್ಲಿ ಹಂಚಿಕೊಂಡಿದ್ದಾರೆ. ಹಿಮಾಲಯದಲ್ಲಿ ವಾಸಿಸುತ್ತಿರುವ ಯೋಗಿಯೊಬ್ಬರೊಂದಿಗೆ ಇ ಮೇಲ್ ಮೂಲಕ ಎನ್ಎಸ್ಇಯ ಗೌಪ್ಯ ಮಾಹಿತಿ ಹಂಚಿ ಕೊಂಡ ಆರೋಪ ಚಿತ್ರಾ ಮೇಲಿದೆ. ಅಂದ ಹಾಗೆ ಇಲ್ಲಿನ ಯೋಗಿಯೇ ಆನಂದ್ ಸುಬ್ರಮಣಿಯಮ್ ಎಂದು ಶಂಕಿಸಲಾಗಿದೆ. ಫೆಬ್ರುವರಿ 25ಕ್ಕೆ ಸಿಬಿಐ ಸುಬ್ರಣಿಯನ್ ಅವರನ್ನು ಬಂಧಿಸಿತ್ತು. ಸುಬ್ರಮಣಿಯನ್ ಅವರನ್ನು ಫಾರೆನ್ಸಿಕ್ ಆಡಿಟ್ ನಲ್ಲಿ ಯೋಗಿ ಎಂದು ಉಲ್ಲೇಖಿಸಲಾಗಿದೆ ಎಂಬ ಆರೋಪವಿದ್ದರೂ ತಮ್ಮ ಅಂತಿಮ ವರದಿಯಲ್ಲಿ ಸೆಬಿ ಈ ಆರೋಪವನ್ನು ನಿರಾಕರಿಸಿತ್ತು.

Published On - 4:24 pm, Thu, 14 July 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?