AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಗನನ್ನು ಥಳಿಸಿದ್ದಕ್ಕೆ ಮಗನ ಮೇಲೆ ಗುಂಡು ಹಾರಿಸಿದ ಸಿಆರ್​ಪಿಎಫ್​ನ ನಿವೃತ್ತ ಯೋಧ

ಮೊಮ್ಮಗನಿಗೆ ಹೊಡೆದಿದ್ದಕ್ಕೆ ಕೋಪಗೊಂಡ ಅಜ್ಜ ತನ್ನ ಮಗನ ಮೇಲೆ ಗುಂಡು ಹಾರಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮೊಮ್ಮಗನನ್ನು ಥಳಿಸಿದ್ದಕ್ಕೆ ಮಗನ ಮೇಲೆ ಗುಂಡು ಹಾರಿಸಿದ ಸಿಆರ್​ಪಿಎಫ್​ನ ನಿವೃತ್ತ ಯೋಧ
ಗುಂಡಿನ ದಾಳಿ
ನಯನಾ ರಾಜೀವ್
|

Updated on:Jul 10, 2024 | 11:33 AM

Share

ಮೊಮ್ಮಗನನ್ನು ಥಳಿಸಿದ್ದಕ್ಕೆ ಸಿಆರ್​ಪಿಎಫ್​ನ ಮಾಜಿ ಯೋಧ ಮಗನಿಗೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. 68 ವರ್ಷದ ಮಾಜಿ ಯೋಧರನ್ನು ಪೊಲೀಸರು ಬಂಧಿಸಿದ್ದಾರೆ. ಚಿಂತಾಮಣಿ ನಗರ ಪ್ರದೇಶದಲ್ಲಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಪ್ರಸ್ತುತ ಬ್ಯಾಂಕ್ ನಗದು ವ್ಯಾನ್‌ಗಳ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ ಸಿಆರ್​ಪಿಎಫ್​ನ ಮಾಜಿ ಯೋಧ, 4 ವರ್ಷ ವಯಸ್ಸಿನ ಮೊಮ್ಮಗನನ್ನು ಮಗ ಥಳಿಸಿಸುತ್ತಿರುವುದನ್ನು ಕಂಡು ಮಗ ಹಾಗೂ ಸೊಸೆ ಗದರಿದ್ದರು.

ವಿಷಯ ಉಲ್ಬಣಗೊಂಡು ಕೋಪದ ಭರದಲ್ಲಿ ಮಗನಿಗೆ ರೈಫಲ್​ನಿಂದ ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕೆಲ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗುಂಡು ಆರೋಪಿಯ ಮಗನ ಕಾಲಿಗೆ ತಗುಲಿದ್ದು, ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆತ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮೊಮ್ಮಗನ ಶವ ನೋಡಿದ ಅಜ್ಜನಿಗೆ ಹೃದಯಾಘಾತ, ಒಟ್ಟಿಗೆ ಅಂತ್ಯಸಂಸ್ಕಾರ

ಆರೋಪಿಯನ್ನು ನಂತರ ಕೊಲೆ ಯತ್ನ ಮತ್ತು ಶಸ್ತ್ರಾಸ್ತ್ರ ಕಾಯಿದೆ ಉಲ್ಲಂಘನೆ ಆರೋಪದ ಮೇಲೆ ಬಂಧಿಸಲಾಯಿತು ಎಂದು ಅವರು ಹೇಳಿದರು. ವಿಚಾರಣೆ ವೇಳೆ ಆರೋಪಿ ಪೊಲೀಸರಿಗೆ ತನ್ನ ಮೊಮ್ಮಗನ ಮೇಲೆ ದೌರ್ಜನ್ಯ ಎಸಗಿದ್ದಕ್ಕೆ ಕೋಪಗೊಂಡಿರುವುದಾಗಿ ಹೇಳಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮೊಮ್ಮಗನ ಸಾವನ್ನು ಕಂಡು ಹೃದಯಾಘಾತದಿಂದ ಪ್ರಾಣಬಿಟ್ಟ ಅಜ್ಜ ಮೊಮ್ಮಗ ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದು, ಮೊಮ್ಮಗನ ಮೃತದೇಹ ನೋಡುತ್ತಿದ್ದಂತೆ ಅಜ್ಜ ಹೃದಯಾಘಾತದಿಂದ ಕುಸಿದುಬಿದ್ದು ಅಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Wed, 10 July 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ