AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾಮಲೈ ನಂತರ ಮತ್ತೊಬ್ಬ IAS ಅಧಿಕಾರಿ ರಾಜಕೀಯಕ್ಕೆ ಪಾದಾರ್ಪಣೆ

ಚೆನ್ನೈ: ಮಾಜಿ IPS ಅಧಿಕಾರಿ ಅಣ್ಣಾಮಲೈರ ನಂತರ ಮತ್ತೊಬ್ಬ ಮಾಜಿ IAS ಅಧಿಕಾರಿ ರಾಜಕೀಯಕ್ಕೆ ಸೇರುತ್ತಿದ್ದಾರೆ. ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ನವೆಂಬರ್ 9ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಳ್ಳಲಿದ್ದಾರೆ. ಮೂಲತ: ತಮಿಳುನಾಡಿನವರಾಗಿರುವ ಸಸಿಕಾಂತ್ ಸೆಂಥಿಲ್ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ DC ಆಗಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ 2019ರ ಸೆಪ್ಟೆಂಬರ್​ನಲ್ಲಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ರು. ರಾಜೀನಾಮೆ ಬಳಿಕ ಸಿಎಎ, […]

ಅಣ್ಣಾಮಲೈ ನಂತರ ಮತ್ತೊಬ್ಬ IAS ಅಧಿಕಾರಿ ರಾಜಕೀಯಕ್ಕೆ ಪಾದಾರ್ಪಣೆ
ಆಯೇಷಾ ಬಾನು
|

Updated on: Nov 08, 2020 | 12:17 PM

Share

ಚೆನ್ನೈ: ಮಾಜಿ IPS ಅಧಿಕಾರಿ ಅಣ್ಣಾಮಲೈರ ನಂತರ ಮತ್ತೊಬ್ಬ ಮಾಜಿ IAS ಅಧಿಕಾರಿ ರಾಜಕೀಯಕ್ಕೆ ಸೇರುತ್ತಿದ್ದಾರೆ. ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ನವೆಂಬರ್ 9ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಳ್ಳಲಿದ್ದಾರೆ.

ಮೂಲತ: ತಮಿಳುನಾಡಿನವರಾಗಿರುವ ಸಸಿಕಾಂತ್ ಸೆಂಥಿಲ್ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ DC ಆಗಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ 2019ರ ಸೆಪ್ಟೆಂಬರ್​ನಲ್ಲಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ರು. ರಾಜೀನಾಮೆ ಬಳಿಕ ಸಿಎಎ, ಎನ್​ಆರ್​ಸಿ ಹೋರಾಟದಲ್ಲಿ ಸಸಿಕಾಂತ್ ತೊಡಗಿಕೊಂಡಿದ್ದರು.

ಸದ್ಯ, ಸಸಿಕಾಂತ್​ ಈಗ ಕಾಂಗ್ರೆಸ್​ಗೆ ಸೇರುತ್ತಿದ್ದಾರೆ. ಇದೇ ರೀತಿ ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಸಹ ರಾಜೀನಾಮೆ ನಂತರ ಬಿಜೆಪಿಗೆ ಸೇರಿಕೊಂಡರು. ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಈ ಇಬ್ಬರೂ ಅಧಿಕಾರಿಗಳು ಇದೀಗ ತಮಿಳುನಾಡಿನ ರಾಜಕೀಯ ಕಣಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ