AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾಮಲೈ ನಂತರ ಮತ್ತೊಬ್ಬ IAS ಅಧಿಕಾರಿ ರಾಜಕೀಯಕ್ಕೆ ಪಾದಾರ್ಪಣೆ

ಚೆನ್ನೈ: ಮಾಜಿ IPS ಅಧಿಕಾರಿ ಅಣ್ಣಾಮಲೈರ ನಂತರ ಮತ್ತೊಬ್ಬ ಮಾಜಿ IAS ಅಧಿಕಾರಿ ರಾಜಕೀಯಕ್ಕೆ ಸೇರುತ್ತಿದ್ದಾರೆ. ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ನವೆಂಬರ್ 9ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಳ್ಳಲಿದ್ದಾರೆ. ಮೂಲತ: ತಮಿಳುನಾಡಿನವರಾಗಿರುವ ಸಸಿಕಾಂತ್ ಸೆಂಥಿಲ್ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ DC ಆಗಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ 2019ರ ಸೆಪ್ಟೆಂಬರ್​ನಲ್ಲಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ರು. ರಾಜೀನಾಮೆ ಬಳಿಕ ಸಿಎಎ, […]

ಅಣ್ಣಾಮಲೈ ನಂತರ ಮತ್ತೊಬ್ಬ IAS ಅಧಿಕಾರಿ ರಾಜಕೀಯಕ್ಕೆ ಪಾದಾರ್ಪಣೆ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 08, 2020 | 12:17 PM

Share

ಚೆನ್ನೈ: ಮಾಜಿ IPS ಅಧಿಕಾರಿ ಅಣ್ಣಾಮಲೈರ ನಂತರ ಮತ್ತೊಬ್ಬ ಮಾಜಿ IAS ಅಧಿಕಾರಿ ರಾಜಕೀಯಕ್ಕೆ ಸೇರುತ್ತಿದ್ದಾರೆ. ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ನವೆಂಬರ್ 9ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಳ್ಳಲಿದ್ದಾರೆ.

ಮೂಲತ: ತಮಿಳುನಾಡಿನವರಾಗಿರುವ ಸಸಿಕಾಂತ್ ಸೆಂಥಿಲ್ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ DC ಆಗಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ 2019ರ ಸೆಪ್ಟೆಂಬರ್​ನಲ್ಲಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ರು. ರಾಜೀನಾಮೆ ಬಳಿಕ ಸಿಎಎ, ಎನ್​ಆರ್​ಸಿ ಹೋರಾಟದಲ್ಲಿ ಸಸಿಕಾಂತ್ ತೊಡಗಿಕೊಂಡಿದ್ದರು.

ಸದ್ಯ, ಸಸಿಕಾಂತ್​ ಈಗ ಕಾಂಗ್ರೆಸ್​ಗೆ ಸೇರುತ್ತಿದ್ದಾರೆ. ಇದೇ ರೀತಿ ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಸಹ ರಾಜೀನಾಮೆ ನಂತರ ಬಿಜೆಪಿಗೆ ಸೇರಿಕೊಂಡರು. ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಈ ಇಬ್ಬರೂ ಅಧಿಕಾರಿಗಳು ಇದೀಗ ತಮಿಳುನಾಡಿನ ರಾಜಕೀಯ ಕಣಕ್ಕೆ ಪಾದಾರ್ಪಣೆ ಮಾಡಿದ್ದಾರೆ.

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ