AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾಮಲೈ ನಂತರ ಮತ್ತೊಬ್ಬ IAS ಅಧಿಕಾರಿ ರಾಜಕೀಯಕ್ಕೆ ಪಾದಾರ್ಪಣೆ

ಚೆನ್ನೈ: ಮಾಜಿ IPS ಅಧಿಕಾರಿ ಅಣ್ಣಾಮಲೈರ ನಂತರ ಮತ್ತೊಬ್ಬ ಮಾಜಿ IAS ಅಧಿಕಾರಿ ರಾಜಕೀಯಕ್ಕೆ ಸೇರುತ್ತಿದ್ದಾರೆ. ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ನವೆಂಬರ್ 9ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಳ್ಳಲಿದ್ದಾರೆ. ಮೂಲತ: ತಮಿಳುನಾಡಿನವರಾಗಿರುವ ಸಸಿಕಾಂತ್ ಸೆಂಥಿಲ್ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ DC ಆಗಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ 2019ರ ಸೆಪ್ಟೆಂಬರ್​ನಲ್ಲಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ರು. ರಾಜೀನಾಮೆ ಬಳಿಕ ಸಿಎಎ, […]

ಅಣ್ಣಾಮಲೈ ನಂತರ ಮತ್ತೊಬ್ಬ IAS ಅಧಿಕಾರಿ ರಾಜಕೀಯಕ್ಕೆ ಪಾದಾರ್ಪಣೆ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 08, 2020 | 12:17 PM

Share

ಚೆನ್ನೈ: ಮಾಜಿ IPS ಅಧಿಕಾರಿ ಅಣ್ಣಾಮಲೈರ ನಂತರ ಮತ್ತೊಬ್ಬ ಮಾಜಿ IAS ಅಧಿಕಾರಿ ರಾಜಕೀಯಕ್ಕೆ ಸೇರುತ್ತಿದ್ದಾರೆ. ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ನವೆಂಬರ್ 9ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಳ್ಳಲಿದ್ದಾರೆ.

ಮೂಲತ: ತಮಿಳುನಾಡಿನವರಾಗಿರುವ ಸಸಿಕಾಂತ್ ಸೆಂಥಿಲ್ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ DC ಆಗಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ 2019ರ ಸೆಪ್ಟೆಂಬರ್​ನಲ್ಲಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ರು. ರಾಜೀನಾಮೆ ಬಳಿಕ ಸಿಎಎ, ಎನ್​ಆರ್​ಸಿ ಹೋರಾಟದಲ್ಲಿ ಸಸಿಕಾಂತ್ ತೊಡಗಿಕೊಂಡಿದ್ದರು.

ಸದ್ಯ, ಸಸಿಕಾಂತ್​ ಈಗ ಕಾಂಗ್ರೆಸ್​ಗೆ ಸೇರುತ್ತಿದ್ದಾರೆ. ಇದೇ ರೀತಿ ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಸಹ ರಾಜೀನಾಮೆ ನಂತರ ಬಿಜೆಪಿಗೆ ಸೇರಿಕೊಂಡರು. ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಈ ಇಬ್ಬರೂ ಅಧಿಕಾರಿಗಳು ಇದೀಗ ತಮಿಳುನಾಡಿನ ರಾಜಕೀಯ ಕಣಕ್ಕೆ ಪಾದಾರ್ಪಣೆ ಮಾಡಿದ್ದಾರೆ.

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ