AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣಾಮಲೈ ನಂತರ ಮತ್ತೊಬ್ಬ IAS ಅಧಿಕಾರಿ ರಾಜಕೀಯಕ್ಕೆ ಪಾದಾರ್ಪಣೆ

ಚೆನ್ನೈ: ಮಾಜಿ IPS ಅಧಿಕಾರಿ ಅಣ್ಣಾಮಲೈರ ನಂತರ ಮತ್ತೊಬ್ಬ ಮಾಜಿ IAS ಅಧಿಕಾರಿ ರಾಜಕೀಯಕ್ಕೆ ಸೇರುತ್ತಿದ್ದಾರೆ. ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ನವೆಂಬರ್ 9ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಳ್ಳಲಿದ್ದಾರೆ. ಮೂಲತ: ತಮಿಳುನಾಡಿನವರಾಗಿರುವ ಸಸಿಕಾಂತ್ ಸೆಂಥಿಲ್ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ DC ಆಗಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ 2019ರ ಸೆಪ್ಟೆಂಬರ್​ನಲ್ಲಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ರು. ರಾಜೀನಾಮೆ ಬಳಿಕ ಸಿಎಎ, […]

ಅಣ್ಣಾಮಲೈ ನಂತರ ಮತ್ತೊಬ್ಬ IAS ಅಧಿಕಾರಿ ರಾಜಕೀಯಕ್ಕೆ ಪಾದಾರ್ಪಣೆ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 08, 2020 | 12:17 PM

Share

ಚೆನ್ನೈ: ಮಾಜಿ IPS ಅಧಿಕಾರಿ ಅಣ್ಣಾಮಲೈರ ನಂತರ ಮತ್ತೊಬ್ಬ ಮಾಜಿ IAS ಅಧಿಕಾರಿ ರಾಜಕೀಯಕ್ಕೆ ಸೇರುತ್ತಿದ್ದಾರೆ. ಮಾಜಿ IAS ಅಧಿಕಾರಿ ಸಸಿಕಾಂತ್ ಸೆಂಥಿಲ್ ನವೆಂಬರ್ 9ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಳ್ಳಲಿದ್ದಾರೆ.

ಮೂಲತ: ತಮಿಳುನಾಡಿನವರಾಗಿರುವ ಸಸಿಕಾಂತ್ ಸೆಂಥಿಲ್ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ DC ಆಗಿದ್ದರು. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಸೇರಿದಂತೆ ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ಖಂಡಿಸಿ 2019ರ ಸೆಪ್ಟೆಂಬರ್​ನಲ್ಲಿ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ರು. ರಾಜೀನಾಮೆ ಬಳಿಕ ಸಿಎಎ, ಎನ್​ಆರ್​ಸಿ ಹೋರಾಟದಲ್ಲಿ ಸಸಿಕಾಂತ್ ತೊಡಗಿಕೊಂಡಿದ್ದರು.

ಸದ್ಯ, ಸಸಿಕಾಂತ್​ ಈಗ ಕಾಂಗ್ರೆಸ್​ಗೆ ಸೇರುತ್ತಿದ್ದಾರೆ. ಇದೇ ರೀತಿ ಕರ್ನಾಟಕದ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಸಹ ರಾಜೀನಾಮೆ ನಂತರ ಬಿಜೆಪಿಗೆ ಸೇರಿಕೊಂಡರು. ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದ ಈ ಇಬ್ಬರೂ ಅಧಿಕಾರಿಗಳು ಇದೀಗ ತಮಿಳುನಾಡಿನ ರಾಜಕೀಯ ಕಣಕ್ಕೆ ಪಾದಾರ್ಪಣೆ ಮಾಡಿದ್ದಾರೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ