AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಮಾಜಿ ಕ್ರಿಕೆಟಿಗ, ಸಚಿವ ಚೇತನ್ ಚೌಹಾಣ್ ವಿಧಿವಶ

ಲಕ್ನೋ: ಮೂತ್ರಪಿಂಡದ ವೈಫಲ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಹಾಗೂ ಉತ್ತರ ಪ್ರದೇಶದ ಸಚಿವ ಚೇತನ್ ಚೌಹಾಣ್ ​ಇಂದು ಕೊರೊನಾ ಸೋಂಕಿಗೆ ನಿಧನರಾಗಿದ್ದಾರೆ. ಚೇತನ್ ಚೌಹಾಣ್ ಅವರಿಗೆ ಜುಲೈನಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಲಕ್ನೋದ ಸಂಜಯ್ ಗಾಂಧಿ ಪಿಜಿಐ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ನಂತರ ಅವರನ್ನು ಹರಿಯಾಣದ ಗುರುಗ್ರಾಮ್​ನ ಮೇದಾಂತಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಸಿಎಂ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿದ್ದ ಚೇತನ್, ಇಂದು ಚಿಕಿತ್ಸೆ ಫಲಿಸದೆ ಗುರುಗ್ರಾಮದ ಮೆದಾಂತಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಸಚಿವರ ನಿಧಕ್ಕೆ ಪ್ರಧಾನಿ ಮೋದಿ […]

ಕೊರೊನಾಗೆ ಮಾಜಿ ಕ್ರಿಕೆಟಿಗ, ಸಚಿವ ಚೇತನ್ ಚೌಹಾಣ್ ವಿಧಿವಶ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Aug 16, 2020 | 7:10 PM

Share

ಲಕ್ನೋ: ಮೂತ್ರಪಿಂಡದ ವೈಫಲ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಹಾಗೂ ಉತ್ತರ ಪ್ರದೇಶದ ಸಚಿವ ಚೇತನ್ ಚೌಹಾಣ್ ​ಇಂದು ಕೊರೊನಾ ಸೋಂಕಿಗೆ ನಿಧನರಾಗಿದ್ದಾರೆ.

ಚೇತನ್ ಚೌಹಾಣ್ ಅವರಿಗೆ ಜುಲೈನಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಲಕ್ನೋದ ಸಂಜಯ್ ಗಾಂಧಿ ಪಿಜಿಐ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ನಂತರ ಅವರನ್ನು ಹರಿಯಾಣದ ಗುರುಗ್ರಾಮ್​ನ ಮೇದಾಂತಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಸಿಎಂ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿದ್ದ ಚೇತನ್, ಇಂದು ಚಿಕಿತ್ಸೆ ಫಲಿಸದೆ ಗುರುಗ್ರಾಮದ ಮೆದಾಂತಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಸಚಿವರ ನಿಧಕ್ಕೆ ಪ್ರಧಾನಿ ಮೋದಿ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:ಕೊರೊನಾ ಸೋಂಕು: ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಸ್ಥಿತಿ ಗಂಭೀರ..

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ