AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಮಾಜಿ ಕ್ರಿಕೆಟಿಗ, ಸಚಿವ ಚೇತನ್ ಚೌಹಾಣ್ ವಿಧಿವಶ

ಲಕ್ನೋ: ಮೂತ್ರಪಿಂಡದ ವೈಫಲ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಹಾಗೂ ಉತ್ತರ ಪ್ರದೇಶದ ಸಚಿವ ಚೇತನ್ ಚೌಹಾಣ್ ​ಇಂದು ಕೊರೊನಾ ಸೋಂಕಿಗೆ ನಿಧನರಾಗಿದ್ದಾರೆ. ಚೇತನ್ ಚೌಹಾಣ್ ಅವರಿಗೆ ಜುಲೈನಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಲಕ್ನೋದ ಸಂಜಯ್ ಗಾಂಧಿ ಪಿಜಿಐ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ನಂತರ ಅವರನ್ನು ಹರಿಯಾಣದ ಗುರುಗ್ರಾಮ್​ನ ಮೇದಾಂತಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಸಿಎಂ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿದ್ದ ಚೇತನ್, ಇಂದು ಚಿಕಿತ್ಸೆ ಫಲಿಸದೆ ಗುರುಗ್ರಾಮದ ಮೆದಾಂತಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಸಚಿವರ ನಿಧಕ್ಕೆ ಪ್ರಧಾನಿ ಮೋದಿ […]

ಕೊರೊನಾಗೆ ಮಾಜಿ ಕ್ರಿಕೆಟಿಗ, ಸಚಿವ ಚೇತನ್ ಚೌಹಾಣ್ ವಿಧಿವಶ
ಸಾಧು ಶ್ರೀನಾಥ್​
| Edited By: |

Updated on: Aug 16, 2020 | 7:10 PM

Share

ಲಕ್ನೋ: ಮೂತ್ರಪಿಂಡದ ವೈಫಲ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಕ್ರಿಕೆಟಿಗ ಹಾಗೂ ಉತ್ತರ ಪ್ರದೇಶದ ಸಚಿವ ಚೇತನ್ ಚೌಹಾಣ್ ​ಇಂದು ಕೊರೊನಾ ಸೋಂಕಿಗೆ ನಿಧನರಾಗಿದ್ದಾರೆ.

ಚೇತನ್ ಚೌಹಾಣ್ ಅವರಿಗೆ ಜುಲೈನಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಲಕ್ನೋದ ಸಂಜಯ್ ಗಾಂಧಿ ಪಿಜಿಐ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ನಂತರ ಅವರನ್ನು ಹರಿಯಾಣದ ಗುರುಗ್ರಾಮ್​ನ ಮೇದಾಂತಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಸಿಎಂ ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿದ್ದ ಚೇತನ್, ಇಂದು ಚಿಕಿತ್ಸೆ ಫಲಿಸದೆ ಗುರುಗ್ರಾಮದ ಮೆದಾಂತಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇನ್ನು ಸಚಿವರ ನಿಧಕ್ಕೆ ಪ್ರಧಾನಿ ಮೋದಿ ಟ್ವಿಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:ಕೊರೊನಾ ಸೋಂಕು: ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಸ್ಥಿತಿ ಗಂಭೀರ..

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!