AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farooq Abdullah: ನ್ಯಾಷನಲ್ ಕಾನ್ಫರೆನ್ಸ್​ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಫಾರೂಕ್ ಅಬ್ದುಲ್ಲಾ ರಾಜೀನಾಮೆ

ಜೆಕೆಎನ್​ಸಿ ಪಕ್ಷದ ಉಪಾಧ್ಯಕ್ಷ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ಹುದ್ದೆಗೆ ಏರುವ ನಿರೀಕ್ಷೆಯಿದೆ. ಡಿಸೆಂಬರ್ 5ರಂದು ಈ ಪಕ್ಷದ ಚುನಾವಣೆ ನಡೆಯಲಿದ್ದು, ಹೊಸ ಅಧ್ಯಕ್ಷರ ಘೋಷಣೆಯಾಗಲಿದೆ. 

Farooq Abdullah: ನ್ಯಾಷನಲ್ ಕಾನ್ಫರೆನ್ಸ್​ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಫಾರೂಕ್ ಅಬ್ದುಲ್ಲಾ ರಾಜೀನಾಮೆ
ಫಾರೂಕ್ ಅಬ್ದುಲ್ಲಾ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 18, 2022 | 9:56 AM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (JKNC) ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (Farooq Abdullah) ಇಂದು ರಾಜೀನಾಮೆ ನೀಡಿದ್ದಾರೆ. ಶ್ರೀನಗರದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜೆಕೆಎನ್​ಸಿ ನಾಯಕ, “ನನ್ನ ಆರೋಗ್ಯ ಸರಿಯಾಗಿಲ್ಲ. ಹೀಗಾಗಿ, ಇನ್ನು ಈ ಪಕ್ಷವನ್ನು ಮುನ್ನಡೆಸಲು ನನಗೆ ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಜೆಕೆಎನ್​ಸಿ ಪಕ್ಷದ ಉಪಾಧ್ಯಕ್ಷ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ಹುದ್ದೆಗೆ ಏರುವ ನಿರೀಕ್ಷೆಯಿದೆ. ಡಿಸೆಂಬರ್ 5ರಂದು ಈ ಪಕ್ಷದ ಚುನಾವಣೆ ನಡೆಯಲಿದ್ದು, ಹೊಸ ಅಧ್ಯಕ್ಷರ ಘೋಷಣೆಯಾಗಲಿದೆ.

ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ, ಹೊಸ ಅಧ್ಯಕ್ಷರ ಆಯ್ಕೆಗೆ ಡಿಸೆಂಬರ್ 5ರಂದು ಚುನಾವಣೆ ನಡೆಯಲಿದೆ. ಜೆಕೆಎನ್​ಸಿ ಪಕ್ಷದ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈಗ ಅವರ ತಂದೆ ಅಧಿಕಾರದಿಂದ ಕೆಳಗಿಳಿದ ನಂತರ ಹೊಸ ಮುಖ್ಯಸ್ಥರಾಗಬಹುದು ಎಂದು ಊಹಿಸಲಾಗಿದೆ.

ಇದನ್ನೂ ಓದಿ: Crime News: ಜಮ್ಮು ಕಾಶ್ಮೀರದಲ್ಲಿ ಭೀಕರ ಬಸ್ ಅಪಘಾತ; ಮೂವರು ಸಾವು, 17 ಜನರಿಗೆ ಗಾಯ

ಚುನಾವಣೆ ಕುರಿತು ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಿ ನಾಮಪತ್ರಗಳನ್ನು ಆಹ್ವಾನಿಸಲಾಗುವುದು ಎಂದು ಪಕ್ಷದ ಮುಖ್ಯ ವಕ್ತಾರ ತನ್ವಿರ್ ಸಾದಿಕ್ ಹೇಳಿದ್ದಾರೆ. ಹಜರತ್‌ಬಾಲ್‌ನಲ್ಲಿರುವ ಪಕ್ಷದ ಸಂಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರ ಸಮಾಧಿಯ ಬಳಿ ಚುನಾವಣೆ ನಡೆಯಲಿದೆ ಎಂದು ಸಾದಿಕ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ