AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಬಹುಮುಖ ಪ್ರತಿಭೆಯ ಮಾಜಿ IAS ಅಧಿಕಾರಿ ಬಲಿ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ರುದ್ರತಾಂಡವ ತಾರಕಕ್ಕೆ ಏರಿದೆ. ಬಡವ ಬಲ್ಲಿದ ಎನ್ನದೆ ಎಲ್ಲರ ಬಲಿಪಡೆಯುತ್ತಿರುವ ಮಹಾಮಾರಿ ಇದೀಗ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದ IAS ಅಧಿಕಾರಿಯ ಜೀವ ಸಹ ಬಲಿ ಪಡೆದಿದೆ. ರಾಜ್ಯದ ಪ್ರಪ್ರಥಮ ಮಹಿಳಾ ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ನೀಲಾ ಸತ್ಯನಾರಾಯಣ್ ಇಂದು ಸೋಂಕಿಗೆ ಬಲಿಯಾಗಿದ್ದಾರೆ. IAS ಅಧಿಕಾರಿಯಾಗಿರುವ ಜೊತೆಗೆ ಖ್ಯಾತ ಕವಯಿತ್ರಿಯೂ ಆಗಿದ್ದ 72 ವರ್ಷದ ನೀಲಾ ಸತ್ಯನಾರಾಯಣ್ ಮುಂಬೈನ ಸೆವೆನ್​ ಹಿಲ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ:ಕೊರೊನಾ ಮಹಾಮಾರಿಗೆ ಜಿಲ್ಲಾಧಿಕಾರಿ ಬಲಿ.. […]

ಕೊರೊನಾಗೆ ಬಹುಮುಖ ಪ್ರತಿಭೆಯ ಮಾಜಿ IAS ಅಧಿಕಾರಿ ಬಲಿ
KUSHAL V
|

Updated on:Jul 16, 2020 | 12:46 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ರುದ್ರತಾಂಡವ ತಾರಕಕ್ಕೆ ಏರಿದೆ. ಬಡವ ಬಲ್ಲಿದ ಎನ್ನದೆ ಎಲ್ಲರ ಬಲಿಪಡೆಯುತ್ತಿರುವ ಮಹಾಮಾರಿ ಇದೀಗ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದ IAS ಅಧಿಕಾರಿಯ ಜೀವ ಸಹ ಬಲಿ ಪಡೆದಿದೆ.

ರಾಜ್ಯದ ಪ್ರಪ್ರಥಮ ಮಹಿಳಾ ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ನೀಲಾ ಸತ್ಯನಾರಾಯಣ್ ಇಂದು ಸೋಂಕಿಗೆ ಬಲಿಯಾಗಿದ್ದಾರೆ. IAS ಅಧಿಕಾರಿಯಾಗಿರುವ ಜೊತೆಗೆ ಖ್ಯಾತ ಕವಯಿತ್ರಿಯೂ ಆಗಿದ್ದ 72 ವರ್ಷದ ನೀಲಾ ಸತ್ಯನಾರಾಯಣ್ ಮುಂಬೈನ ಸೆವೆನ್​ ಹಿಲ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:ಕೊರೊನಾ ಮಹಾಮಾರಿಗೆ ಜಿಲ್ಲಾಧಿಕಾರಿ ಬಲಿ.. ಎಲ್ಲಿ?

ಅನೇಕ ಸಿನಿಮಾಗಳಿಗೂ ರಾಗ ಸಂಯೋಜನೆ ಮಾಡಿದ್ದ ನೀಲಾ ಸತ್ಯನಾರಾಯಣ್ ಮಹಾರಾಷ್ಟ್ರದಲ್ಲಿ ಸೋಂಕಿನಿಂದ ಮೃತಪಟ್ಟಿರುವ ಮೊದಲನೇ IAS ಅಧಿಕಾರಿಯಾಗಿದ್ದಾರೆ.

Published On - 12:41 pm, Thu, 16 July 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ