AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಬಹುಮುಖ ಪ್ರತಿಭೆಯ ಮಾಜಿ IAS ಅಧಿಕಾರಿ ಬಲಿ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ರುದ್ರತಾಂಡವ ತಾರಕಕ್ಕೆ ಏರಿದೆ. ಬಡವ ಬಲ್ಲಿದ ಎನ್ನದೆ ಎಲ್ಲರ ಬಲಿಪಡೆಯುತ್ತಿರುವ ಮಹಾಮಾರಿ ಇದೀಗ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದ IAS ಅಧಿಕಾರಿಯ ಜೀವ ಸಹ ಬಲಿ ಪಡೆದಿದೆ. ರಾಜ್ಯದ ಪ್ರಪ್ರಥಮ ಮಹಿಳಾ ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ನೀಲಾ ಸತ್ಯನಾರಾಯಣ್ ಇಂದು ಸೋಂಕಿಗೆ ಬಲಿಯಾಗಿದ್ದಾರೆ. IAS ಅಧಿಕಾರಿಯಾಗಿರುವ ಜೊತೆಗೆ ಖ್ಯಾತ ಕವಯಿತ್ರಿಯೂ ಆಗಿದ್ದ 72 ವರ್ಷದ ನೀಲಾ ಸತ್ಯನಾರಾಯಣ್ ಮುಂಬೈನ ಸೆವೆನ್​ ಹಿಲ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ:ಕೊರೊನಾ ಮಹಾಮಾರಿಗೆ ಜಿಲ್ಲಾಧಿಕಾರಿ ಬಲಿ.. […]

ಕೊರೊನಾಗೆ ಬಹುಮುಖ ಪ್ರತಿಭೆಯ ಮಾಜಿ IAS ಅಧಿಕಾರಿ ಬಲಿ
Follow us
KUSHAL V
|

Updated on:Jul 16, 2020 | 12:46 PM

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ರುದ್ರತಾಂಡವ ತಾರಕಕ್ಕೆ ಏರಿದೆ. ಬಡವ ಬಲ್ಲಿದ ಎನ್ನದೆ ಎಲ್ಲರ ಬಲಿಪಡೆಯುತ್ತಿರುವ ಮಹಾಮಾರಿ ಇದೀಗ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದ IAS ಅಧಿಕಾರಿಯ ಜೀವ ಸಹ ಬಲಿ ಪಡೆದಿದೆ.

ರಾಜ್ಯದ ಪ್ರಪ್ರಥಮ ಮಹಿಳಾ ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ನೀಲಾ ಸತ್ಯನಾರಾಯಣ್ ಇಂದು ಸೋಂಕಿಗೆ ಬಲಿಯಾಗಿದ್ದಾರೆ. IAS ಅಧಿಕಾರಿಯಾಗಿರುವ ಜೊತೆಗೆ ಖ್ಯಾತ ಕವಯಿತ್ರಿಯೂ ಆಗಿದ್ದ 72 ವರ್ಷದ ನೀಲಾ ಸತ್ಯನಾರಾಯಣ್ ಮುಂಬೈನ ಸೆವೆನ್​ ಹಿಲ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:ಕೊರೊನಾ ಮಹಾಮಾರಿಗೆ ಜಿಲ್ಲಾಧಿಕಾರಿ ಬಲಿ.. ಎಲ್ಲಿ?

ಅನೇಕ ಸಿನಿಮಾಗಳಿಗೂ ರಾಗ ಸಂಯೋಜನೆ ಮಾಡಿದ್ದ ನೀಲಾ ಸತ್ಯನಾರಾಯಣ್ ಮಹಾರಾಷ್ಟ್ರದಲ್ಲಿ ಸೋಂಕಿನಿಂದ ಮೃತಪಟ್ಟಿರುವ ಮೊದಲನೇ IAS ಅಧಿಕಾರಿಯಾಗಿದ್ದಾರೆ.

Published On - 12:41 pm, Thu, 16 July 20

ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ