AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಬಹುಮುಖ ಪ್ರತಿಭೆಯ ಮಾಜಿ IAS ಅಧಿಕಾರಿ ಬಲಿ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ರುದ್ರತಾಂಡವ ತಾರಕಕ್ಕೆ ಏರಿದೆ. ಬಡವ ಬಲ್ಲಿದ ಎನ್ನದೆ ಎಲ್ಲರ ಬಲಿಪಡೆಯುತ್ತಿರುವ ಮಹಾಮಾರಿ ಇದೀಗ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದ IAS ಅಧಿಕಾರಿಯ ಜೀವ ಸಹ ಬಲಿ ಪಡೆದಿದೆ. ರಾಜ್ಯದ ಪ್ರಪ್ರಥಮ ಮಹಿಳಾ ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ನೀಲಾ ಸತ್ಯನಾರಾಯಣ್ ಇಂದು ಸೋಂಕಿಗೆ ಬಲಿಯಾಗಿದ್ದಾರೆ. IAS ಅಧಿಕಾರಿಯಾಗಿರುವ ಜೊತೆಗೆ ಖ್ಯಾತ ಕವಯಿತ್ರಿಯೂ ಆಗಿದ್ದ 72 ವರ್ಷದ ನೀಲಾ ಸತ್ಯನಾರಾಯಣ್ ಮುಂಬೈನ ಸೆವೆನ್​ ಹಿಲ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ:ಕೊರೊನಾ ಮಹಾಮಾರಿಗೆ ಜಿಲ್ಲಾಧಿಕಾರಿ ಬಲಿ.. […]

ಕೊರೊನಾಗೆ ಬಹುಮುಖ ಪ್ರತಿಭೆಯ ಮಾಜಿ IAS ಅಧಿಕಾರಿ ಬಲಿ
KUSHAL V
|

Updated on:Jul 16, 2020 | 12:46 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ರುದ್ರತಾಂಡವ ತಾರಕಕ್ಕೆ ಏರಿದೆ. ಬಡವ ಬಲ್ಲಿದ ಎನ್ನದೆ ಎಲ್ಲರ ಬಲಿಪಡೆಯುತ್ತಿರುವ ಮಹಾಮಾರಿ ಇದೀಗ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದ IAS ಅಧಿಕಾರಿಯ ಜೀವ ಸಹ ಬಲಿ ಪಡೆದಿದೆ.

ರಾಜ್ಯದ ಪ್ರಪ್ರಥಮ ಮಹಿಳಾ ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ನೀಲಾ ಸತ್ಯನಾರಾಯಣ್ ಇಂದು ಸೋಂಕಿಗೆ ಬಲಿಯಾಗಿದ್ದಾರೆ. IAS ಅಧಿಕಾರಿಯಾಗಿರುವ ಜೊತೆಗೆ ಖ್ಯಾತ ಕವಯಿತ್ರಿಯೂ ಆಗಿದ್ದ 72 ವರ್ಷದ ನೀಲಾ ಸತ್ಯನಾರಾಯಣ್ ಮುಂಬೈನ ಸೆವೆನ್​ ಹಿಲ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:ಕೊರೊನಾ ಮಹಾಮಾರಿಗೆ ಜಿಲ್ಲಾಧಿಕಾರಿ ಬಲಿ.. ಎಲ್ಲಿ?

ಅನೇಕ ಸಿನಿಮಾಗಳಿಗೂ ರಾಗ ಸಂಯೋಜನೆ ಮಾಡಿದ್ದ ನೀಲಾ ಸತ್ಯನಾರಾಯಣ್ ಮಹಾರಾಷ್ಟ್ರದಲ್ಲಿ ಸೋಂಕಿನಿಂದ ಮೃತಪಟ್ಟಿರುವ ಮೊದಲನೇ IAS ಅಧಿಕಾರಿಯಾಗಿದ್ದಾರೆ.

Published On - 12:41 pm, Thu, 16 July 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ