AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಬಹುಮುಖ ಪ್ರತಿಭೆಯ ಮಾಜಿ IAS ಅಧಿಕಾರಿ ಬಲಿ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ರುದ್ರತಾಂಡವ ತಾರಕಕ್ಕೆ ಏರಿದೆ. ಬಡವ ಬಲ್ಲಿದ ಎನ್ನದೆ ಎಲ್ಲರ ಬಲಿಪಡೆಯುತ್ತಿರುವ ಮಹಾಮಾರಿ ಇದೀಗ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದ IAS ಅಧಿಕಾರಿಯ ಜೀವ ಸಹ ಬಲಿ ಪಡೆದಿದೆ. ರಾಜ್ಯದ ಪ್ರಪ್ರಥಮ ಮಹಿಳಾ ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ನೀಲಾ ಸತ್ಯನಾರಾಯಣ್ ಇಂದು ಸೋಂಕಿಗೆ ಬಲಿಯಾಗಿದ್ದಾರೆ. IAS ಅಧಿಕಾರಿಯಾಗಿರುವ ಜೊತೆಗೆ ಖ್ಯಾತ ಕವಯಿತ್ರಿಯೂ ಆಗಿದ್ದ 72 ವರ್ಷದ ನೀಲಾ ಸತ್ಯನಾರಾಯಣ್ ಮುಂಬೈನ ಸೆವೆನ್​ ಹಿಲ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ:ಕೊರೊನಾ ಮಹಾಮಾರಿಗೆ ಜಿಲ್ಲಾಧಿಕಾರಿ ಬಲಿ.. […]

ಕೊರೊನಾಗೆ ಬಹುಮುಖ ಪ್ರತಿಭೆಯ ಮಾಜಿ IAS ಅಧಿಕಾರಿ ಬಲಿ
KUSHAL V
|

Updated on:Jul 16, 2020 | 12:46 PM

Share

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ರುದ್ರತಾಂಡವ ತಾರಕಕ್ಕೆ ಏರಿದೆ. ಬಡವ ಬಲ್ಲಿದ ಎನ್ನದೆ ಎಲ್ಲರ ಬಲಿಪಡೆಯುತ್ತಿರುವ ಮಹಾಮಾರಿ ಇದೀಗ ರಾಜ್ಯದಲ್ಲಿ ಸೇವೆ ಸಲ್ಲಿಸಿದ್ದ IAS ಅಧಿಕಾರಿಯ ಜೀವ ಸಹ ಬಲಿ ಪಡೆದಿದೆ.

ರಾಜ್ಯದ ಪ್ರಪ್ರಥಮ ಮಹಿಳಾ ಮುಖ್ಯ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ನೀಲಾ ಸತ್ಯನಾರಾಯಣ್ ಇಂದು ಸೋಂಕಿಗೆ ಬಲಿಯಾಗಿದ್ದಾರೆ. IAS ಅಧಿಕಾರಿಯಾಗಿರುವ ಜೊತೆಗೆ ಖ್ಯಾತ ಕವಯಿತ್ರಿಯೂ ಆಗಿದ್ದ 72 ವರ್ಷದ ನೀಲಾ ಸತ್ಯನಾರಾಯಣ್ ಮುಂಬೈನ ಸೆವೆನ್​ ಹಿಲ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:ಕೊರೊನಾ ಮಹಾಮಾರಿಗೆ ಜಿಲ್ಲಾಧಿಕಾರಿ ಬಲಿ.. ಎಲ್ಲಿ?

ಅನೇಕ ಸಿನಿಮಾಗಳಿಗೂ ರಾಗ ಸಂಯೋಜನೆ ಮಾಡಿದ್ದ ನೀಲಾ ಸತ್ಯನಾರಾಯಣ್ ಮಹಾರಾಷ್ಟ್ರದಲ್ಲಿ ಸೋಂಕಿನಿಂದ ಮೃತಪಟ್ಟಿರುವ ಮೊದಲನೇ IAS ಅಧಿಕಾರಿಯಾಗಿದ್ದಾರೆ.

Published On - 12:41 pm, Thu, 16 July 20

ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್