AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DMK ಮಾಜಿ ಸಂಸದನ ರೌದ್ರಾವತಾರ ನೋಡಿ, ಪೊಲೀಸ್ ಪೇದೆ ಮಾಡಿದ ತಪ್ಪೇನು?

ಚೆನ್ನೈ: ಮಹಾಮಾರಿ ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಪೊಲೀಸರು ಕೊವಿಡ್ ವಾರಿಯರ್​ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ಕೆಲಸ ಮಾಡುತ್ತಿರುವ ಕೊವಿಡ್​ ವಾರಿಯರ್​ಗಳನ್ನು ಎಲ್ಲರೂ ಗೌರವಿಸಬೇಕಿದೆ. ಆದ್ರೆ, ತಮಿಳುನಾಡಿನ ಸೇಲಂನಲ್ಲಿ ಪೊಲೀಸ್ ಪೇದೆಯನ್ನೇ ಮಾಜಿ ಸಂಸದರೊಬ್ಬರು ಥಳಿಸಿರುವ ಘಟನೆ ನಡೆದಿದೆ. ನಿನ್ನೆ ಭಾನುವಾರ ತಮಿಳುನಾಡಿನಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸೇಲಂ ಚೆಕ್​ಪೋಸ್ಟ್​ನಲ್ಲಿ DMK ಮಾಜಿ ಸಂಸದ ಕೆ.ಅರ್ಜುನ್ ಅವರ ಕಾರನ್ನೂ ನಿಲ್ಲಿಸಿ ವೆಹಿಕಲ್ ಪಾಸ್ ಕೇಳಿದ್ದಾರೆ. […]

DMK ಮಾಜಿ ಸಂಸದನ ರೌದ್ರಾವತಾರ ನೋಡಿ, ಪೊಲೀಸ್ ಪೇದೆ ಮಾಡಿದ ತಪ್ಪೇನು?
ಸಾಧು ಶ್ರೀನಾಥ್​
| Edited By: |

Updated on: Jun 29, 2020 | 2:52 PM

Share

ಚೆನ್ನೈ: ಮಹಾಮಾರಿ ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಪೊಲೀಸರು ಕೊವಿಡ್ ವಾರಿಯರ್​ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ಕೆಲಸ ಮಾಡುತ್ತಿರುವ ಕೊವಿಡ್​ ವಾರಿಯರ್​ಗಳನ್ನು ಎಲ್ಲರೂ ಗೌರವಿಸಬೇಕಿದೆ. ಆದ್ರೆ, ತಮಿಳುನಾಡಿನ ಸೇಲಂನಲ್ಲಿ ಪೊಲೀಸ್ ಪೇದೆಯನ್ನೇ ಮಾಜಿ ಸಂಸದರೊಬ್ಬರು ಥಳಿಸಿರುವ ಘಟನೆ ನಡೆದಿದೆ.

ನಿನ್ನೆ ಭಾನುವಾರ ತಮಿಳುನಾಡಿನಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸೇಲಂ ಚೆಕ್​ಪೋಸ್ಟ್​ನಲ್ಲಿ DMK ಮಾಜಿ ಸಂಸದ ಕೆ.ಅರ್ಜುನ್ ಅವರ ಕಾರನ್ನೂ ನಿಲ್ಲಿಸಿ ವೆಹಿಕಲ್ ಪಾಸ್ ಕೇಳಿದ್ದಾರೆ. ಇಷ್ಟಕ್ಕೇ ತಾಳ್ಮೆ ಕಳೆದುಕೊಂಡ ಕೆ.ಅರ್ಜುನ್, ಪೊಲೀಸ್ ಪೇದೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲಿನಿಂದ ಒದ್ದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ