AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DMK ಮಾಜಿ ಸಂಸದನ ರೌದ್ರಾವತಾರ ನೋಡಿ, ಪೊಲೀಸ್ ಪೇದೆ ಮಾಡಿದ ತಪ್ಪೇನು?

ಚೆನ್ನೈ: ಮಹಾಮಾರಿ ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಪೊಲೀಸರು ಕೊವಿಡ್ ವಾರಿಯರ್​ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ಕೆಲಸ ಮಾಡುತ್ತಿರುವ ಕೊವಿಡ್​ ವಾರಿಯರ್​ಗಳನ್ನು ಎಲ್ಲರೂ ಗೌರವಿಸಬೇಕಿದೆ. ಆದ್ರೆ, ತಮಿಳುನಾಡಿನ ಸೇಲಂನಲ್ಲಿ ಪೊಲೀಸ್ ಪೇದೆಯನ್ನೇ ಮಾಜಿ ಸಂಸದರೊಬ್ಬರು ಥಳಿಸಿರುವ ಘಟನೆ ನಡೆದಿದೆ. ನಿನ್ನೆ ಭಾನುವಾರ ತಮಿಳುನಾಡಿನಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸೇಲಂ ಚೆಕ್​ಪೋಸ್ಟ್​ನಲ್ಲಿ DMK ಮಾಜಿ ಸಂಸದ ಕೆ.ಅರ್ಜುನ್ ಅವರ ಕಾರನ್ನೂ ನಿಲ್ಲಿಸಿ ವೆಹಿಕಲ್ ಪಾಸ್ ಕೇಳಿದ್ದಾರೆ. […]

DMK ಮಾಜಿ ಸಂಸದನ ರೌದ್ರಾವತಾರ ನೋಡಿ, ಪೊಲೀಸ್ ಪೇದೆ ಮಾಡಿದ ತಪ್ಪೇನು?
ಸಾಧು ಶ್ರೀನಾಥ್​
| Edited By: |

Updated on: Jun 29, 2020 | 2:52 PM

Share

ಚೆನ್ನೈ: ಮಹಾಮಾರಿ ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಪೊಲೀಸರು ಕೊವಿಡ್ ವಾರಿಯರ್​ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ಕೆಲಸ ಮಾಡುತ್ತಿರುವ ಕೊವಿಡ್​ ವಾರಿಯರ್​ಗಳನ್ನು ಎಲ್ಲರೂ ಗೌರವಿಸಬೇಕಿದೆ. ಆದ್ರೆ, ತಮಿಳುನಾಡಿನ ಸೇಲಂನಲ್ಲಿ ಪೊಲೀಸ್ ಪೇದೆಯನ್ನೇ ಮಾಜಿ ಸಂಸದರೊಬ್ಬರು ಥಳಿಸಿರುವ ಘಟನೆ ನಡೆದಿದೆ.

ನಿನ್ನೆ ಭಾನುವಾರ ತಮಿಳುನಾಡಿನಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸೇಲಂ ಚೆಕ್​ಪೋಸ್ಟ್​ನಲ್ಲಿ DMK ಮಾಜಿ ಸಂಸದ ಕೆ.ಅರ್ಜುನ್ ಅವರ ಕಾರನ್ನೂ ನಿಲ್ಲಿಸಿ ವೆಹಿಕಲ್ ಪಾಸ್ ಕೇಳಿದ್ದಾರೆ. ಇಷ್ಟಕ್ಕೇ ತಾಳ್ಮೆ ಕಳೆದುಕೊಂಡ ಕೆ.ಅರ್ಜುನ್, ಪೊಲೀಸ್ ಪೇದೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲಿನಿಂದ ಒದ್ದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ