AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DMK ಮಾಜಿ ಸಂಸದನ ರೌದ್ರಾವತಾರ ನೋಡಿ, ಪೊಲೀಸ್ ಪೇದೆ ಮಾಡಿದ ತಪ್ಪೇನು?

ಚೆನ್ನೈ: ಮಹಾಮಾರಿ ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಪೊಲೀಸರು ಕೊವಿಡ್ ವಾರಿಯರ್​ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ಕೆಲಸ ಮಾಡುತ್ತಿರುವ ಕೊವಿಡ್​ ವಾರಿಯರ್​ಗಳನ್ನು ಎಲ್ಲರೂ ಗೌರವಿಸಬೇಕಿದೆ. ಆದ್ರೆ, ತಮಿಳುನಾಡಿನ ಸೇಲಂನಲ್ಲಿ ಪೊಲೀಸ್ ಪೇದೆಯನ್ನೇ ಮಾಜಿ ಸಂಸದರೊಬ್ಬರು ಥಳಿಸಿರುವ ಘಟನೆ ನಡೆದಿದೆ. ನಿನ್ನೆ ಭಾನುವಾರ ತಮಿಳುನಾಡಿನಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸೇಲಂ ಚೆಕ್​ಪೋಸ್ಟ್​ನಲ್ಲಿ DMK ಮಾಜಿ ಸಂಸದ ಕೆ.ಅರ್ಜುನ್ ಅವರ ಕಾರನ್ನೂ ನಿಲ್ಲಿಸಿ ವೆಹಿಕಲ್ ಪಾಸ್ ಕೇಳಿದ್ದಾರೆ. […]

DMK ಮಾಜಿ ಸಂಸದನ ರೌದ್ರಾವತಾರ ನೋಡಿ, ಪೊಲೀಸ್ ಪೇದೆ ಮಾಡಿದ ತಪ್ಪೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Jun 29, 2020 | 2:52 PM

Share

ಚೆನ್ನೈ: ಮಹಾಮಾರಿ ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಪೊಲೀಸರು ಕೊವಿಡ್ ವಾರಿಯರ್​ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ಕೆಲಸ ಮಾಡುತ್ತಿರುವ ಕೊವಿಡ್​ ವಾರಿಯರ್​ಗಳನ್ನು ಎಲ್ಲರೂ ಗೌರವಿಸಬೇಕಿದೆ. ಆದ್ರೆ, ತಮಿಳುನಾಡಿನ ಸೇಲಂನಲ್ಲಿ ಪೊಲೀಸ್ ಪೇದೆಯನ್ನೇ ಮಾಜಿ ಸಂಸದರೊಬ್ಬರು ಥಳಿಸಿರುವ ಘಟನೆ ನಡೆದಿದೆ.

ನಿನ್ನೆ ಭಾನುವಾರ ತಮಿಳುನಾಡಿನಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸೇಲಂ ಚೆಕ್​ಪೋಸ್ಟ್​ನಲ್ಲಿ DMK ಮಾಜಿ ಸಂಸದ ಕೆ.ಅರ್ಜುನ್ ಅವರ ಕಾರನ್ನೂ ನಿಲ್ಲಿಸಿ ವೆಹಿಕಲ್ ಪಾಸ್ ಕೇಳಿದ್ದಾರೆ. ಇಷ್ಟಕ್ಕೇ ತಾಳ್ಮೆ ಕಳೆದುಕೊಂಡ ಕೆ.ಅರ್ಜುನ್, ಪೊಲೀಸ್ ಪೇದೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲಿನಿಂದ ಒದ್ದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ