AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DMK ಮಾಜಿ ಸಂಸದನ ರೌದ್ರಾವತಾರ ನೋಡಿ, ಪೊಲೀಸ್ ಪೇದೆ ಮಾಡಿದ ತಪ್ಪೇನು?

ಚೆನ್ನೈ: ಮಹಾಮಾರಿ ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಪೊಲೀಸರು ಕೊವಿಡ್ ವಾರಿಯರ್​ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ಕೆಲಸ ಮಾಡುತ್ತಿರುವ ಕೊವಿಡ್​ ವಾರಿಯರ್​ಗಳನ್ನು ಎಲ್ಲರೂ ಗೌರವಿಸಬೇಕಿದೆ. ಆದ್ರೆ, ತಮಿಳುನಾಡಿನ ಸೇಲಂನಲ್ಲಿ ಪೊಲೀಸ್ ಪೇದೆಯನ್ನೇ ಮಾಜಿ ಸಂಸದರೊಬ್ಬರು ಥಳಿಸಿರುವ ಘಟನೆ ನಡೆದಿದೆ. ನಿನ್ನೆ ಭಾನುವಾರ ತಮಿಳುನಾಡಿನಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸೇಲಂ ಚೆಕ್​ಪೋಸ್ಟ್​ನಲ್ಲಿ DMK ಮಾಜಿ ಸಂಸದ ಕೆ.ಅರ್ಜುನ್ ಅವರ ಕಾರನ್ನೂ ನಿಲ್ಲಿಸಿ ವೆಹಿಕಲ್ ಪಾಸ್ ಕೇಳಿದ್ದಾರೆ. […]

DMK ಮಾಜಿ ಸಂಸದನ ರೌದ್ರಾವತಾರ ನೋಡಿ, ಪೊಲೀಸ್ ಪೇದೆ ಮಾಡಿದ ತಪ್ಪೇನು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Jun 29, 2020 | 2:52 PM

Share

ಚೆನ್ನೈ: ಮಹಾಮಾರಿ ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಪೊಲೀಸರು ಕೊವಿಡ್ ವಾರಿಯರ್​ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ಕೆಲಸ ಮಾಡುತ್ತಿರುವ ಕೊವಿಡ್​ ವಾರಿಯರ್​ಗಳನ್ನು ಎಲ್ಲರೂ ಗೌರವಿಸಬೇಕಿದೆ. ಆದ್ರೆ, ತಮಿಳುನಾಡಿನ ಸೇಲಂನಲ್ಲಿ ಪೊಲೀಸ್ ಪೇದೆಯನ್ನೇ ಮಾಜಿ ಸಂಸದರೊಬ್ಬರು ಥಳಿಸಿರುವ ಘಟನೆ ನಡೆದಿದೆ.

ನಿನ್ನೆ ಭಾನುವಾರ ತಮಿಳುನಾಡಿನಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸೇಲಂ ಚೆಕ್​ಪೋಸ್ಟ್​ನಲ್ಲಿ DMK ಮಾಜಿ ಸಂಸದ ಕೆ.ಅರ್ಜುನ್ ಅವರ ಕಾರನ್ನೂ ನಿಲ್ಲಿಸಿ ವೆಹಿಕಲ್ ಪಾಸ್ ಕೇಳಿದ್ದಾರೆ. ಇಷ್ಟಕ್ಕೇ ತಾಳ್ಮೆ ಕಳೆದುಕೊಂಡ ಕೆ.ಅರ್ಜುನ್, ಪೊಲೀಸ್ ಪೇದೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲಿನಿಂದ ಒದ್ದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!