AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DMK ಮಾಜಿ ಸಂಸದನ ರೌದ್ರಾವತಾರ ನೋಡಿ, ಪೊಲೀಸ್ ಪೇದೆ ಮಾಡಿದ ತಪ್ಪೇನು?

ಚೆನ್ನೈ: ಮಹಾಮಾರಿ ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಪೊಲೀಸರು ಕೊವಿಡ್ ವಾರಿಯರ್​ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ಕೆಲಸ ಮಾಡುತ್ತಿರುವ ಕೊವಿಡ್​ ವಾರಿಯರ್​ಗಳನ್ನು ಎಲ್ಲರೂ ಗೌರವಿಸಬೇಕಿದೆ. ಆದ್ರೆ, ತಮಿಳುನಾಡಿನ ಸೇಲಂನಲ್ಲಿ ಪೊಲೀಸ್ ಪೇದೆಯನ್ನೇ ಮಾಜಿ ಸಂಸದರೊಬ್ಬರು ಥಳಿಸಿರುವ ಘಟನೆ ನಡೆದಿದೆ. ನಿನ್ನೆ ಭಾನುವಾರ ತಮಿಳುನಾಡಿನಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸೇಲಂ ಚೆಕ್​ಪೋಸ್ಟ್​ನಲ್ಲಿ DMK ಮಾಜಿ ಸಂಸದ ಕೆ.ಅರ್ಜುನ್ ಅವರ ಕಾರನ್ನೂ ನಿಲ್ಲಿಸಿ ವೆಹಿಕಲ್ ಪಾಸ್ ಕೇಳಿದ್ದಾರೆ. […]

DMK ಮಾಜಿ ಸಂಸದನ ರೌದ್ರಾವತಾರ ನೋಡಿ, ಪೊಲೀಸ್ ಪೇದೆ ಮಾಡಿದ ತಪ್ಪೇನು?
ಸಾಧು ಶ್ರೀನಾಥ್​
| Edited By: |

Updated on: Jun 29, 2020 | 2:52 PM

Share

ಚೆನ್ನೈ: ಮಹಾಮಾರಿ ಕೊರೊನಾ ಲಾಕ್​ಡೌನ್​ ಸಂದರ್ಭದಲ್ಲಿ ತಮ್ಮ ಜೀವವನ್ನು ಲೆಕ್ಕಿಸದೆ ಪೊಲೀಸರು ಕೊವಿಡ್ ವಾರಿಯರ್​ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲೂ ಕೆಲಸ ಮಾಡುತ್ತಿರುವ ಕೊವಿಡ್​ ವಾರಿಯರ್​ಗಳನ್ನು ಎಲ್ಲರೂ ಗೌರವಿಸಬೇಕಿದೆ. ಆದ್ರೆ, ತಮಿಳುನಾಡಿನ ಸೇಲಂನಲ್ಲಿ ಪೊಲೀಸ್ ಪೇದೆಯನ್ನೇ ಮಾಜಿ ಸಂಸದರೊಬ್ಬರು ಥಳಿಸಿರುವ ಘಟನೆ ನಡೆದಿದೆ.

ನಿನ್ನೆ ಭಾನುವಾರ ತಮಿಳುನಾಡಿನಲ್ಲಿ ಲಾಕ್​ಡೌನ್ ಜಾರಿಯಲ್ಲಿದ್ದ ಕಾರಣ ಎಲ್ಲಾ ವಾಹನಗಳನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಸೇಲಂ ಚೆಕ್​ಪೋಸ್ಟ್​ನಲ್ಲಿ DMK ಮಾಜಿ ಸಂಸದ ಕೆ.ಅರ್ಜುನ್ ಅವರ ಕಾರನ್ನೂ ನಿಲ್ಲಿಸಿ ವೆಹಿಕಲ್ ಪಾಸ್ ಕೇಳಿದ್ದಾರೆ. ಇಷ್ಟಕ್ಕೇ ತಾಳ್ಮೆ ಕಳೆದುಕೊಂಡ ಕೆ.ಅರ್ಜುನ್, ಪೊಲೀಸ್ ಪೇದೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲಿನಿಂದ ಒದ್ದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ