AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರ ಪಿಎ ಎಂದು ಉದ್ಯಮಿಗೆ ವಂಚನೆ: ಮಾಜಿ ರಣಜಿ ಆಟಗಾರನ ಬಂಧನ

ನಾಗರಾಜು ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಗೆ ಸೇರಿದವರಾಗಿದ್ದು, 25 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದರು. ಇದೇ ಅಪರಾಧ ಎಸಗಿದ್ದಕ್ಕಾಗಿ ಈ ಹಿಂದೆ ಅವರನ್ನು ಬಂಧಿಸಲಾಗಿತ್ತು.

ಸಚಿವರ ಪಿಎ ಎಂದು ಉದ್ಯಮಿಗೆ ವಂಚನೆ: ಮಾಜಿ ರಣಜಿ ಆಟಗಾರನ ಬಂಧನ
ಮಾಜಿ ರಣಜಿ ಆಟಗಾರ ನಾಗರಾಜು ಬುದುಮುರು
Follow us
ಪೃಥ್ವಿಶಂಕರ
|

Updated on:Mar 06, 2021 | 2:47 PM

ಹೈದರಾಬಾದ್: ಐಟಿ ಮತ್ತು ಪುರಸಭೆ ಆಡಳಿತ ಸಚಿವ ಕೆ ತಾರಕ ರಾಮ ರಾವ್ ಅವರ ಆಪ್ತ ಸಹಾಯಕ ಎಂದು ಹೇಳಿಕೊಂಡು ಉದ್ಯಮಿಗಳನ್ನು ವಂಚಿಸಿದಕ್ಕಾಗಿ, ಆಂಧ್ರ ಪ್ರದೇಶದ ರಣಜಿ ಆಟಗಾರ ನಾಗರಾಜು ಬುದುಮುರು ಅವರನ್ನು ಹೈದರಾಬಾದ್ ಪೊಲೀಸರು ಮತ್ತೊಮ್ಮೆ ಬಂಧಿಸಿದ್ದಾರೆ.

ನಾಗರಾಜು ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಗೆ ಸೇರಿದವರಾಗಿದ್ದು, 25 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದರು. ಇದೇ ಅಪರಾಧ ಎಸಗಿದ್ದಕ್ಕಾಗಿ ಈ ಹಿಂದೆ ಅವರನ್ನು ಬಂಧಿಸಲಾಗಿತ್ತು. ಹಲವಾರು ಖಾಸಗಿ ಸಂಸ್ಥೆಗಳು ಮತ್ತು ವಾಣಿಜ್ಯ ಸಂಸ್ಥೆಗಳು ನೀಡಿದ ದೂರಿನ ಆಧಾರದ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಜೈಲು ಶಿಕ್ಷೆ ಅನುಭವಿಸಿದರೂ ಅವನು ತನ್ನ ನಡವಳಿಕೆಯನ್ನು ಬದಲಾಯಿಸಿಲ್ಲ ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:KPL ಮೋಸದಾಟ: ಮಾಜಿ ರಣಜಿ ಆಟಗಾರ CCB ವಶಕ್ಕೆ

Published On - 2:46 pm, Sat, 6 March 21

Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ