AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯಲಲಿತಾ ಪುಣ್ಯತಿಥಿಯಂದು ಟ್ವಿಟರ್​ನಲ್ಲಿ ಟ್ರೆಂಡ್ ಆಯ್ತು WhoKilledJayalalitha ಹ್ಯಾಷ್​ಟ್ಯಾಗ್

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಹತ್ಯೆ ಮಾಡಿದ್ದು ಯಾರು ಎಂಬ ಪ್ರಶ್ನೆಯೊಂದಿಗೆ WhoKilledJayalalitha ಹ್ಯಾಷ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿದೆ.

ಜಯಲಲಿತಾ ಪುಣ್ಯತಿಥಿಯಂದು ಟ್ವಿಟರ್​ನಲ್ಲಿ ಟ್ರೆಂಡ್ ಆಯ್ತು WhoKilledJayalalitha ಹ್ಯಾಷ್​ಟ್ಯಾಗ್
ಜಯಲಲಿತಾ
Follow us
Ghanashyam D M | ಡಿ.ಎಂ.ಘನಶ್ಯಾಮ
| Updated By: Lakshmi Hegde

Updated on:Dec 05, 2020 | 6:56 PM

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಹತ್ಯೆ ಮಾಡಿದ್ದು ಯಾರು ಎಂಬ ಪ್ರಶ್ನೆಯೊಂದಿಗೆ WhoKilledJayalalitha ಹ್ಯಾಷ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗಿದೆ.

ಇವತ್ತು ಜಯಲಲಿತಾ ಅವರ ನಾಲ್ಕನೇ ವರ್ಷದ ಪುಣ್ಯತಿಥಿ. 2016ರಲ್ಲಿ ಜಯಲಲಿತಾ ನಿಧನರಾದಾಗ ಆಕೆಯ ಪಕ್ಷದ ಸಚಿವರೇ ಬೇರೆ ಬೇರೆ ಹೇಳಿಕೆಗಳನ್ನು ನೀಡಿದ್ದರು. ಅದೊಂದು ನಿಗೂಢ ಸಾವು ಎಂದು ಅಲ್ಲಿನ ಜನರು ವಾದಿಸುತ್ತಿದ್ದು ಜಯಲಲಿತಾ ಸಾವಿಗೆ ಕಾರಣ ಏನೆಂಬುದನ್ನು ಸ್ಪಷ್ಟಪಡಿಸಿ ಎಂದು ಈಗ ಮತ್ತೆ ಟ್ವೀಟಿಗರು ಒತ್ತಾಯಿಸಿದ್ದಾರೆ.

ಮೂರು ಬಾರಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಮಹಿಳೆಯ ಸಾವಿನ ಕಾರಣ ಇನ್ನೂ ನಿಗೂಢವಾಗಿಯೇ ಉಳಿದುಕೊಂಡಿರುವುದು ಅಚ್ಚರಿ ಎಂದು ಟ್ವೀಟಿಗರೊಬ್ಬರು ಹೇಳಿದ್ದಾರೆ.

Published On - 6:48 pm, Sat, 5 December 20

ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಕಾಲು ನೋವಿದ್ದರೂ ವೈಭವ್ ಶತಕಕ್ಕೆ ದ್ರಾವಿಡ್ ಸಂಭ್ರಮ ನೋಡಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ