AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣರಾಜ್ಯೋತ್ಸವ ಸಮಾರಂಭದಲ್ಲಿ ಕುಸಿದುಬಿದ್ದ ತೆಲಂಗಾಣ ಮಾಜಿ ಡಿಸಿಎಂ ಮಹಮೂದ್ ಅಲಿ

ಹೈದರಾಬಾದ್​ನಲ್ಲಿ ನಡೆದ ಗಣರಾಜ್ಯೋತ್ಸವ(Republic Day) ಸಮಾರಂಭದಲ್ಲಿ ತೆಲಂಗಾಣ ಮಾಜಿ ಉಪಮುಖ್ಯಮಂತ್ರಿ ಮಹಮೂದ್ ಅಲಿ ಕುಸಿದುಬಿದ್ದಿರುವ ಘಟನೆ ನಡೆದಿದೆ. ದೇಶಾದ್ಯಂತ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಭಾರತ ಇಂದು ತನ್ನ 75ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ.

ಗಣರಾಜ್ಯೋತ್ಸವ ಸಮಾರಂಭದಲ್ಲಿ ಕುಸಿದುಬಿದ್ದ ತೆಲಂಗಾಣ ಮಾಜಿ ಡಿಸಿಎಂ ಮಹಮೂದ್ ಅಲಿ
ಮಹಮೂದ್
ನಯನಾ ರಾಜೀವ್
|

Updated on: Jan 26, 2024 | 12:02 PM

Share

ಹೈದರಾಬಾದ್​ನಲ್ಲಿ ನಡೆದ ಗಣರಾಜ್ಯೋತ್ಸವ(Republic Day) ಸಮಾರಂಭದಲ್ಲಿ ತೆಲಂಗಾಣ ಮಾಜಿ ಉಪಮುಖ್ಯಮಂತ್ರಿ ಮಹಮೂದ್ ಅಲಿ ಕುಸಿದುಬಿದ್ದಿರುವ ಘಟನೆ ನಡೆದಿದೆ. ದೇಶಾದ್ಯಂತ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಭಾರತ ಇಂದು ತನ್ನ 75ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ.

ಇದೇ ವೇಳೆ ತೆಲಂಗಾಣದ ಮಾಜಿ ಉಪ ಮುಖ್ಯಮಂತ್ರಿ ಮಹಮೂದ್ ಅಲಿ ಅವರ ಆರೋಗ್ಯ ಹದಗೆಟ್ಟಿತ್ತು. ತೆಲಂಗಾಣ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ವೇಳೆ ಅಲಿ ಇದ್ದಕ್ಕಿದ್ದಂತೆ ಮೂರ್ಛೆ ಹೋಗಿದ್ದರು. ನೀರು ಕೊಡಿ ಎಂದು ಜನರು ಕೈಮುಗಿದುಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ದೆಹಲಿಯಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ಪರೇಡ್​ನಲ್ಲಿ ವಾಯುಪಡೆಯ 51 ವಿಮಾನಗಳು ಫ್ಲೈಪಾಸ್ಟ್‌ನಲ್ಲಿ ಭಾಗವಹಿಸಿವೆ.

ಇವುಗಳಲ್ಲಿ 29 ಯುದ್ಧ ವಿಮಾನಗಳು, 7 ಸಾರಿಗೆ ವಿಮಾನಗಳು, 9 ಹೆಲಿಕಾಪ್ಟರ್‌ಗಳು ಮತ್ತು ಒಂದು ಪಾರಂಪರಿಕ ವಿಮಾನಗಳು ಸೇರಿವೆ. ಫ್ರೆಂಚ್ ಸೇನೆಯ ರಫೇಲ್ ಕೂಡ ಮೊದಲ ಬಾರಿಗೆ ಫ್ಲೈಪಾಸ್ಟ್‌ನಲ್ಲಿ ಭಾಗವಹಿಸಿವೆ.

ಮತ್ತಷ್ಟು ಓದಿ: Republic Day 2024: ಗಣರಾಜ್ಯೋತ್ಸವ: ಭಗವಂತ ರಾಮನಿಗೆ ಪ್ರಿಯವಾದ ಬಣ್ಣದ ಧಿರಿಸಿನಲ್ಲಿ ಕಾಣಿಸಿಕೊಂಡ ಪ್ರಧಾನಿ ಮೋದಿ

ಗಣರಾಜ್ಯೋತ್ಸವದಂದು ಫ್ರಾನ್ಸ್‌ನ 95 ಸೈನಿಕರು, , 33 ಸೈನಿಕರ ಬ್ಯಾಂಡ್, ಫ್ರೆಂಚ್ ವಾಯುಪಡೆಯ ರಫೇಲ್ ಜೆಟ್ ಮತ್ತು ಮಲ್ಟಿರೋಲ್ ಟ್ಯಾಂಕರ್ ಸಾರಿಗೆ ವಿಮಾನಗಳು ಸಹ ಪರೇಡ್‌ನಲ್ಲಿ ಪಾಲ್ಗೊಂಡಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ