AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ ಆರೋಪದಿಂದ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಖುಲಾಸೆ

ಕೋರ್ಟ್​ನಲ್ಲಿ ವಿಚಾರಣೆ ಬಳಿಕ ಅಂತಿಮವಾಗಿ ಈಗ ಅತ್ಯಾಚಾರ ಮತ್ತು ಜೀವ ಬೇದರಿಕೆ ಆರೋಪಿ ಸ್ವಾಮಿ ಚಿನ್ಮಯಾನಂದ ಅವರು ಆರೋಪ ಮುಕ್ತರಾಗಿದ್ದಾರೆ. ಇನ್ನು ಸ್ವಾಮಿ ಚಿನ್ಮಯಾನಂದ ಅವರ ಈ ಪ್ರಕರಣ ಕರ್ನಾಟಕದ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಾಮ್ಯತೆ ಹೊಂದಿದೆ ಎನ್ನುವುದನ್ನು ಇಲ್ಲಿ ಗಮನಿಸಬಹುದು.

ಅತ್ಯಾಚಾರ ಆರೋಪದಿಂದ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಖುಲಾಸೆ
ಸ್ವಾಮಿ ಚಿನ್ಮಯಾನಂದ
preethi shettigar
|

Updated on: Mar 27, 2021 | 10:19 AM

Share

ದೆಹಲಿ: ಅತ್ಯಾಚಾರ ಮತ್ತು ಜೀವ ಬೆದರಿಕೆ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಬಿಡುಗಡೆಯಾಗಿದ್ದಾರೆ. ಸ್ವಾಮಿ ಚಿನ್ಮಯಾನಂದ ಅವರ ಟ್ರಸ್ಟ್​ನ ಶಹಜಾನ್​ಪುರ ಕಾನೂನು ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪ ಮಾಡಲಾಗಿತ್ತು. ಈ ನಿಟ್ಟಿನಲ್ಲಿ 2019 ರ ಸೆಪ್ಟೆಂಬರ್​ನಲ್ಲಿ ಸ್ವಾಮಿ ಚಿನ್ಮಯಾನಂದರನ್ನು ಬಂಧಿಸಲಾಗಿತ್ತು. ಆದರೆ ಮೂರು ವರ್ಷಗಳ ನಂತರ ಲಕ್ನೋದ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸ್ವಾಮಿ ಚಿನ್ಮಯಾನಂದರನ್ನು ಖುಲಾಸೆಗೊಳಿಸಿದೆ.

ಐಪಿಸಿ ಸೆಕ್ಷನ್ 376C, ಐಪಿಸಿ ಸೆಕ್ಷನ್ 506, ಐಪಿಸಿ ಸೆಕ್ಷನ್ 354D, ಐಪಿಸಿ ಸೆಕ್ಷನ್ 342 ಗಳ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಇದಾದ ಬಳಿಕ ತಮ್ಮಿಂದ ಐದು ಕೋಟಿ ರೂಪಾಯಿ ಹಣಕ್ಕೆ ಯುವತಿ ಬ್ಲಾಕ್ ಮೇಲ್ ಮಾಡಿದ್ದಾಳೆ ಎಂದು ಸ್ವಾಮಿ ಚಿನ್ಮಯಾನಂದ ದೂರು ನೀಡಿದ್ದರು. ಸ್ವಾಮಿ ಚಿನ್ಮಯಾನಂದ ಅವರ ದೂರಿನ ಮೇಲೆ ಯುವತಿಯನ್ನು ಬಂಧಿಸಲಾಗಿತ್ತು.

ಕೋರ್ಟ್​ನಲ್ಲಿ ವಿಚಾರಣೆ ಬಳಿಕ ಅಂತಿಮವಾಗಿ ಈಗ ಅತ್ಯಾಚಾರ ಮತ್ತು ಜೀವ ಬೇದರಿಕೆ ಆರೋಪಿ ಸ್ವಾಮಿ ಚಿನ್ಮಯಾನಂದ ಅವರು ಆರೋಪ ಮುಕ್ತರಾಗಿದ್ದಾರೆ. ಇನ್ನು ಸ್ವಾಮಿ ಚಿನ್ಮಯಾನಂದ ಅವರ ಈ ಪ್ರಕರಣ ಕರ್ನಾಟಕದ ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಸಾಮ್ಯತೆ ಹೊಂದಿದೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ರಮೇಶ್ ಜಾರಕಿಹೊಳಿ ಪ್ರಕರಣದಂತೆಯೇ ಸ್ವಾಮಿ ಚಿನ್ಮಯಾನಂದ ಕೇಸ್​ನಲ್ಲಿ ದೂರು ಮತ್ತು ಪ್ರತಿ ದೂರು ದಾಖಲಾಗಿತ್ತು. ಅಂತಿಮವಾಗಿ ಕೋರ್ಟ್ ಈಗ ಅತ್ಯಾಚಾರ ಆರೋಪದಿಂದ ಸ್ವಾಮಿ ಚಿನ್ಮಯಾನಂದ ಅವರನ್ನು ಖುಲಾಸೆ ಮಾಡಿದೆ.

ಇದನ್ನೂ ಓದಿ:

30ಕ್ಕೂ ಹೆಚ್ಚು ಬೀದಿನಾಯಿಗಳನ್ನು ಅತ್ಯಾಚಾರ ಮಾಡಿದ್ದ 68ರ ವೃದ್ಧ ಅರೆಸ್ಟ್​; ‘ಅವು ಯಾವುದೇ ಪ್ರತಿರೋಧ ತೋರುತ್ತಿರಲಿಲ್ಲ’ ಎಂಬ ಸಮರ್ಥನೆ ಬೇರೆ !

ಅತ್ಯಾಚಾರದ ಕೇಸ್ ದಾಖಲಿಸಿಕೊಂಡು ಆರೋಪಿ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಿ: ರಾಜ್ಯ ಕಾಂಗ್ರೆಸ್​ ಘಟಕ ಟ್ವೀಟ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!