AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಪಿತಾ ಮುಖರ್ಜಿ ಎಲ್ಐಸಿ ಪಾಲಿಸಿಗಳಿಗೆ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ನಾಮಿನಿ

ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂಲ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಅರ್ಪಿತಾ ಮುಖರ್ಜಿ ಎಲ್ಐಸಿ ಪಾಲಿಸಿಗಳಿಗೆ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ನಾಮಿನಿ
ಅರ್ಪಿತಾ ಮುಖರ್ಜಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 04, 2022 | 7:38 PM

Share

ಕೊಲ್ಕತ್ತಾ: ಶಾಲಾ ಶಿಕ್ಷಕರ ನೇಮಕಾತಿ ಹಗರಣದ ಆರೋಪಿ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ (Partha Chatterjee) ಅವರ ಆಪ್ತೆ ಅರ್ಪಿತಾ ಮುಖರ್ಜಿ (Arpita Mukherjee) ಅವರ ಹೆಸರಲ್ಲಿ 31 ಎಲ್ಐಸಿ (LIC)  ಪಾಲಿಸಿ ಇದೆ. ಈ ಪಾಲಿಸಿಗಳ ನಾಮಿನಿ ಪಾರ್ಥ  ಚಟರ್ಜಿ ಆಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಅರ್ಪಿತಾ ಮತ್ತು ಪಾರ್ಥ ಚಟರ್ಜಿ 2012 ಜನವರಿ 1ರಂದು ಎಪಿಎ ಯುಟಿಲಿಟಿ ಸರ್ವೀಸಸ್​​​ನಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆರೋಪಿಗಳ ಈ ಪಾಲುದಾರಿಕೆಯ ಸಂಸ್ಥೆಯ ಹೆಸರಿಗೆ ಆಸ್ತಿಯನ್ನು ತರಲಾಗಿತ್ತು ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂಲ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಆರೋಪಿಗಳ ಈ ಪಾಲುದಾರಿಕೆಯ ಸಂಸ್ಥೆಯ ಹೆಸರಿಗೆ ಆಸ್ತಿಯನ್ನು ತರಲಾಗಿತ್ತು ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂವ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಇಡಿ ಶೋಧ  ನಡೆಸಿದಾಗ ಎಡಿಎಸ್ಆರ್ ಬೋಲಾಪುರ್  ಕಚೇರಿಯಲ್ಲಿ  ನೋಂದಣಿ ಮಾಡಿದ ಒಪ್ಪಂದ ಪತ್ರ ಸಿಕ್ಕಿದೆ. ಈ ದಾಖಲೆಗಳನ್ನು ಇಡಿ ವಶಪಡಿಸಿಕೊಂಡಿದೆ. ಈ ದಾಖಲೆಗಳ ಪ್ರಕಾರ ಇವರಿಬ್ಬರೂ 2012ರಿಂದ ಪಾಲುದಾರರಾಗಿದ್ದಾರೆ. ಕೊಲ್ಕತ್ತಾದ ವಿಶೇಷ ನ್ಯಾಯಾಲಯ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರನ್ನು ಆಗಸ್ಟ್ 5ರ ವರೆಗೆ ಇಡಿ ವಶಕ್ಕೆ ನೀಡಿದೆ. ಜುಲೈ 22ರಂದು ಇಡಿ ಅರ್ಪಿತಾ ಮುಖರ್ಜಿ ಮನೆ ಮೇಲೆ ದಾಳಿ ನಡೆಸಿ 21.90 ಕೋಟಿ ನಗದು ವಶಪಡಿಸಿತ್ತು. ತನಿಖಾ ಸಂಸ್ಥೆ  56 ಲಕ್ಷ ಮೌಲ್ಯದ ವಿದೇಶಿ ಹಣ ಮತ್ತು 76ಲಕ್ಷ ಮೌಲ್ಯದ ಚಿನ್ನ ವಶಪಡಿಸಿದೆ.

Published On - 6:12 pm, Thu, 4 August 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ