AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಪಿತಾ ಮುಖರ್ಜಿ ಎಲ್ಐಸಿ ಪಾಲಿಸಿಗಳಿಗೆ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ನಾಮಿನಿ

ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂಲ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಅರ್ಪಿತಾ ಮುಖರ್ಜಿ ಎಲ್ಐಸಿ ಪಾಲಿಸಿಗಳಿಗೆ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ನಾಮಿನಿ
ಅರ್ಪಿತಾ ಮುಖರ್ಜಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 04, 2022 | 7:38 PM

Share

ಕೊಲ್ಕತ್ತಾ: ಶಾಲಾ ಶಿಕ್ಷಕರ ನೇಮಕಾತಿ ಹಗರಣದ ಆರೋಪಿ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ (Partha Chatterjee) ಅವರ ಆಪ್ತೆ ಅರ್ಪಿತಾ ಮುಖರ್ಜಿ (Arpita Mukherjee) ಅವರ ಹೆಸರಲ್ಲಿ 31 ಎಲ್ಐಸಿ (LIC)  ಪಾಲಿಸಿ ಇದೆ. ಈ ಪಾಲಿಸಿಗಳ ನಾಮಿನಿ ಪಾರ್ಥ  ಚಟರ್ಜಿ ಆಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಅರ್ಪಿತಾ ಮತ್ತು ಪಾರ್ಥ ಚಟರ್ಜಿ 2012 ಜನವರಿ 1ರಂದು ಎಪಿಎ ಯುಟಿಲಿಟಿ ಸರ್ವೀಸಸ್​​​ನಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆರೋಪಿಗಳ ಈ ಪಾಲುದಾರಿಕೆಯ ಸಂಸ್ಥೆಯ ಹೆಸರಿಗೆ ಆಸ್ತಿಯನ್ನು ತರಲಾಗಿತ್ತು ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂಲ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಆರೋಪಿಗಳ ಈ ಪಾಲುದಾರಿಕೆಯ ಸಂಸ್ಥೆಯ ಹೆಸರಿಗೆ ಆಸ್ತಿಯನ್ನು ತರಲಾಗಿತ್ತು ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂವ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಇಡಿ ಶೋಧ  ನಡೆಸಿದಾಗ ಎಡಿಎಸ್ಆರ್ ಬೋಲಾಪುರ್  ಕಚೇರಿಯಲ್ಲಿ  ನೋಂದಣಿ ಮಾಡಿದ ಒಪ್ಪಂದ ಪತ್ರ ಸಿಕ್ಕಿದೆ. ಈ ದಾಖಲೆಗಳನ್ನು ಇಡಿ ವಶಪಡಿಸಿಕೊಂಡಿದೆ. ಈ ದಾಖಲೆಗಳ ಪ್ರಕಾರ ಇವರಿಬ್ಬರೂ 2012ರಿಂದ ಪಾಲುದಾರರಾಗಿದ್ದಾರೆ. ಕೊಲ್ಕತ್ತಾದ ವಿಶೇಷ ನ್ಯಾಯಾಲಯ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರನ್ನು ಆಗಸ್ಟ್ 5ರ ವರೆಗೆ ಇಡಿ ವಶಕ್ಕೆ ನೀಡಿದೆ. ಜುಲೈ 22ರಂದು ಇಡಿ ಅರ್ಪಿತಾ ಮುಖರ್ಜಿ ಮನೆ ಮೇಲೆ ದಾಳಿ ನಡೆಸಿ 21.90 ಕೋಟಿ ನಗದು ವಶಪಡಿಸಿತ್ತು. ತನಿಖಾ ಸಂಸ್ಥೆ  56 ಲಕ್ಷ ಮೌಲ್ಯದ ವಿದೇಶಿ ಹಣ ಮತ್ತು 76ಲಕ್ಷ ಮೌಲ್ಯದ ಚಿನ್ನ ವಶಪಡಿಸಿದೆ.

Published On - 6:12 pm, Thu, 4 August 22

Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ