AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಪಿತಾ ಮುಖರ್ಜಿ ಎಲ್ಐಸಿ ಪಾಲಿಸಿಗಳಿಗೆ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ನಾಮಿನಿ

ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂಲ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಅರ್ಪಿತಾ ಮುಖರ್ಜಿ ಎಲ್ಐಸಿ ಪಾಲಿಸಿಗಳಿಗೆ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ನಾಮಿನಿ
ಅರ್ಪಿತಾ ಮುಖರ್ಜಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 04, 2022 | 7:38 PM

ಕೊಲ್ಕತ್ತಾ: ಶಾಲಾ ಶಿಕ್ಷಕರ ನೇಮಕಾತಿ ಹಗರಣದ ಆರೋಪಿ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ (Partha Chatterjee) ಅವರ ಆಪ್ತೆ ಅರ್ಪಿತಾ ಮುಖರ್ಜಿ (Arpita Mukherjee) ಅವರ ಹೆಸರಲ್ಲಿ 31 ಎಲ್ಐಸಿ (LIC)  ಪಾಲಿಸಿ ಇದೆ. ಈ ಪಾಲಿಸಿಗಳ ನಾಮಿನಿ ಪಾರ್ಥ  ಚಟರ್ಜಿ ಆಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಅರ್ಪಿತಾ ಮತ್ತು ಪಾರ್ಥ ಚಟರ್ಜಿ 2012 ಜನವರಿ 1ರಂದು ಎಪಿಎ ಯುಟಿಲಿಟಿ ಸರ್ವೀಸಸ್​​​ನಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆರೋಪಿಗಳ ಈ ಪಾಲುದಾರಿಕೆಯ ಸಂಸ್ಥೆಯ ಹೆಸರಿಗೆ ಆಸ್ತಿಯನ್ನು ತರಲಾಗಿತ್ತು ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂಲ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಆರೋಪಿಗಳ ಈ ಪಾಲುದಾರಿಕೆಯ ಸಂಸ್ಥೆಯ ಹೆಸರಿಗೆ ಆಸ್ತಿಯನ್ನು ತರಲಾಗಿತ್ತು ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂವ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಇಡಿ ಶೋಧ  ನಡೆಸಿದಾಗ ಎಡಿಎಸ್ಆರ್ ಬೋಲಾಪುರ್  ಕಚೇರಿಯಲ್ಲಿ  ನೋಂದಣಿ ಮಾಡಿದ ಒಪ್ಪಂದ ಪತ್ರ ಸಿಕ್ಕಿದೆ. ಈ ದಾಖಲೆಗಳನ್ನು ಇಡಿ ವಶಪಡಿಸಿಕೊಂಡಿದೆ. ಈ ದಾಖಲೆಗಳ ಪ್ರಕಾರ ಇವರಿಬ್ಬರೂ 2012ರಿಂದ ಪಾಲುದಾರರಾಗಿದ್ದಾರೆ. ಕೊಲ್ಕತ್ತಾದ ವಿಶೇಷ ನ್ಯಾಯಾಲಯ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರನ್ನು ಆಗಸ್ಟ್ 5ರ ವರೆಗೆ ಇಡಿ ವಶಕ್ಕೆ ನೀಡಿದೆ. ಜುಲೈ 22ರಂದು ಇಡಿ ಅರ್ಪಿತಾ ಮುಖರ್ಜಿ ಮನೆ ಮೇಲೆ ದಾಳಿ ನಡೆಸಿ 21.90 ಕೋಟಿ ನಗದು ವಶಪಡಿಸಿತ್ತು. ತನಿಖಾ ಸಂಸ್ಥೆ  56 ಲಕ್ಷ ಮೌಲ್ಯದ ವಿದೇಶಿ ಹಣ ಮತ್ತು 76ಲಕ್ಷ ಮೌಲ್ಯದ ಚಿನ್ನ ವಶಪಡಿಸಿದೆ.

Published On - 6:12 pm, Thu, 4 August 22

ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ