AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಪಿತಾ ಮುಖರ್ಜಿ ಎಲ್ಐಸಿ ಪಾಲಿಸಿಗಳಿಗೆ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ನಾಮಿನಿ

ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂಲ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಅರ್ಪಿತಾ ಮುಖರ್ಜಿ ಎಲ್ಐಸಿ ಪಾಲಿಸಿಗಳಿಗೆ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ನಾಮಿನಿ
ಅರ್ಪಿತಾ ಮುಖರ್ಜಿ
TV9 Web
| Edited By: |

Updated on:Aug 04, 2022 | 7:38 PM

Share

ಕೊಲ್ಕತ್ತಾ: ಶಾಲಾ ಶಿಕ್ಷಕರ ನೇಮಕಾತಿ ಹಗರಣದ ಆರೋಪಿ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ (Partha Chatterjee) ಅವರ ಆಪ್ತೆ ಅರ್ಪಿತಾ ಮುಖರ್ಜಿ (Arpita Mukherjee) ಅವರ ಹೆಸರಲ್ಲಿ 31 ಎಲ್ಐಸಿ (LIC)  ಪಾಲಿಸಿ ಇದೆ. ಈ ಪಾಲಿಸಿಗಳ ನಾಮಿನಿ ಪಾರ್ಥ  ಚಟರ್ಜಿ ಆಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಅರ್ಪಿತಾ ಮತ್ತು ಪಾರ್ಥ ಚಟರ್ಜಿ 2012 ಜನವರಿ 1ರಂದು ಎಪಿಎ ಯುಟಿಲಿಟಿ ಸರ್ವೀಸಸ್​​​ನಲ್ಲಿ ಪಾಲುದಾರಿಕೆ ಹೊಂದಿದ್ದಾರೆ. ಆರೋಪಿಗಳ ಈ ಪಾಲುದಾರಿಕೆಯ ಸಂಸ್ಥೆಯ ಹೆಸರಿಗೆ ಆಸ್ತಿಯನ್ನು ತರಲಾಗಿತ್ತು ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂಲ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಆರೋಪಿಗಳ ಈ ಪಾಲುದಾರಿಕೆಯ ಸಂಸ್ಥೆಯ ಹೆಸರಿಗೆ ಆಸ್ತಿಯನ್ನು ತರಲಾಗಿತ್ತು ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಕೆಲವು ಆಸ್ತಿಗಳನ್ನು ಆರೋಪಿಗಳು ನಗದು ಕೊಟ್ಟು ಖರೀದಿಸಿದ್ದಾರೆ. ಇದಕ್ಕಾಗಿ ಬಳಸಿದ ಹಣದ ಮೂವ ಯಾವುದು ಎಂಬುದನ್ನು ಪತ್ತೆ ಹಚ್ಚಲಾಗುವುದು ಎಂದು ತನಿಖಾ ಸಂಸ್ಥೆ ಹೇಳಿದೆ.

ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಇಡಿ ಶೋಧ  ನಡೆಸಿದಾಗ ಎಡಿಎಸ್ಆರ್ ಬೋಲಾಪುರ್  ಕಚೇರಿಯಲ್ಲಿ  ನೋಂದಣಿ ಮಾಡಿದ ಒಪ್ಪಂದ ಪತ್ರ ಸಿಕ್ಕಿದೆ. ಈ ದಾಖಲೆಗಳನ್ನು ಇಡಿ ವಶಪಡಿಸಿಕೊಂಡಿದೆ. ಈ ದಾಖಲೆಗಳ ಪ್ರಕಾರ ಇವರಿಬ್ಬರೂ 2012ರಿಂದ ಪಾಲುದಾರರಾಗಿದ್ದಾರೆ. ಕೊಲ್ಕತ್ತಾದ ವಿಶೇಷ ನ್ಯಾಯಾಲಯ ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಅವರನ್ನು ಆಗಸ್ಟ್ 5ರ ವರೆಗೆ ಇಡಿ ವಶಕ್ಕೆ ನೀಡಿದೆ. ಜುಲೈ 22ರಂದು ಇಡಿ ಅರ್ಪಿತಾ ಮುಖರ್ಜಿ ಮನೆ ಮೇಲೆ ದಾಳಿ ನಡೆಸಿ 21.90 ಕೋಟಿ ನಗದು ವಶಪಡಿಸಿತ್ತು. ತನಿಖಾ ಸಂಸ್ಥೆ  56 ಲಕ್ಷ ಮೌಲ್ಯದ ವಿದೇಶಿ ಹಣ ಮತ್ತು 76ಲಕ್ಷ ಮೌಲ್ಯದ ಚಿನ್ನ ವಶಪಡಿಸಿದೆ.

Published On - 6:12 pm, Thu, 4 August 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ