AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷಪೂರಿತ ಮದ್ಯ ಸೇವನೆ: ನಾಲ್ವರ ಸಾವು, 15 ಜನರು ಅಸ್ವಸ್ಥ

ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಮೃತಪಟ್ಟಿದ್ದು 15 ಜನರು ಅಸ್ವಸ್ಥಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

ವಿಷಪೂರಿತ ಮದ್ಯ ಸೇವನೆ: ನಾಲ್ವರ ಸಾವು, 15 ಜನರು ಅಸ್ವಸ್ಥ
ವಿಷಪೂರಿತ ಮದ್ಯ
ಆಯೇಷಾ ಬಾನು
|

Updated on:Jan 08, 2021 | 12:11 PM

Share

ಲಕ್ನೋ: ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಮೃತಪಟ್ಟಿದ್ದು 15 ಜನರು ಅಸ್ವಸ್ಥಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಘಟನೆಯ ನಂತರ, ಕರ್ತವ್ಯನಿರ್ಲಕ್ಷ್ಯ ಆರೋಪದಡಿ ಸ್ಟೇಷನ್ ಇನ್‌ಚಾರ್ಜ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಫಟನೆ ಸಂಬಂಧಿಸಿದ ಅಪರಾಧಿ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಆದೇಶಿಸಿದ್ದಾರೆ. ಹಾಗೂ ಎಸ್‌ಎಸ್‌ಪಿ ಬುಲಂದ್‌ಶಹರ್ “ಸ್ಟೇಷನ್ ಇನ್‌ಚಾರ್ಜ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ”ಎಂದು ತಿಳಿಸಿದ್ದಾರೆ.

ಸಿಕಂದರಾಬಾದ್ ಪ್ರದೇಶದ ಜೀತ್‌ಗಡಿ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು ವರದಿಗಳ ಪ್ರಕಾರ, ಸಂತ್ರಸ್ಥರು ಮದ್ಯ ಸೇವಿಸಿ ತಮ್ಮ ತಮ್ಮ ಮನೆಗಳಿಗೆ ಹೋಗಿದ್ದರು. ಎರಡು ಮೂರು ಗಂಟೆಗಳ ನಂತರ, ಅವರೆಲ್ಲ ವಾಂತಿ ಮಾಡಲು ಪ್ರಾರಂಭಿಸಿದ್ದು ಮತ್ತು ಅವರ ಸ್ಥಿತಿ ಹದಗೆಟ್ಟಿದೆ. ಅದರಲ್ಲಿ ನಾಲ್ವರು ಮೃತಪಟ್ಟಿದ್ದು 15 ಜನರು ಅಸ್ವಸ್ಥಗೊಂಡಿದ್ದಾರೆ.

ದೇಶದ ಮೂಲೆ ಮೂಲೆಗೂ ಹಾರಲಿವೆ ಕೊರೊನಾ ಲಸಿಕೆ ಹೊತ್ತ ವಿಮಾನಗಳು!

Published On - 12:05 pm, Fri, 8 January 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ