AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷಪೂರಿತ ಮದ್ಯ ಸೇವನೆ: ನಾಲ್ವರ ಸಾವು, 15 ಜನರು ಅಸ್ವಸ್ಥ

ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಮೃತಪಟ್ಟಿದ್ದು 15 ಜನರು ಅಸ್ವಸ್ಥಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

ವಿಷಪೂರಿತ ಮದ್ಯ ಸೇವನೆ: ನಾಲ್ವರ ಸಾವು, 15 ಜನರು ಅಸ್ವಸ್ಥ
ವಿಷಪೂರಿತ ಮದ್ಯ
Follow us
ಆಯೇಷಾ ಬಾನು
|

Updated on:Jan 08, 2021 | 12:11 PM

ಲಕ್ನೋ: ವಿಷಪೂರಿತ ಮದ್ಯ ಸೇವಿಸಿ ನಾಲ್ವರು ಮೃತಪಟ್ಟಿದ್ದು 15 ಜನರು ಅಸ್ವಸ್ಥಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಘಟನೆಯ ನಂತರ, ಕರ್ತವ್ಯನಿರ್ಲಕ್ಷ್ಯ ಆರೋಪದಡಿ ಸ್ಟೇಷನ್ ಇನ್‌ಚಾರ್ಜ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಫಟನೆ ಸಂಬಂಧಿಸಿದ ಅಪರಾಧಿ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಆದೇಶಿಸಿದ್ದಾರೆ. ಹಾಗೂ ಎಸ್‌ಎಸ್‌ಪಿ ಬುಲಂದ್‌ಶಹರ್ “ಸ್ಟೇಷನ್ ಇನ್‌ಚಾರ್ಜ್ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ”ಎಂದು ತಿಳಿಸಿದ್ದಾರೆ.

ಸಿಕಂದರಾಬಾದ್ ಪ್ರದೇಶದ ಜೀತ್‌ಗಡಿ ಗ್ರಾಮದಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದ್ದು ವರದಿಗಳ ಪ್ರಕಾರ, ಸಂತ್ರಸ್ಥರು ಮದ್ಯ ಸೇವಿಸಿ ತಮ್ಮ ತಮ್ಮ ಮನೆಗಳಿಗೆ ಹೋಗಿದ್ದರು. ಎರಡು ಮೂರು ಗಂಟೆಗಳ ನಂತರ, ಅವರೆಲ್ಲ ವಾಂತಿ ಮಾಡಲು ಪ್ರಾರಂಭಿಸಿದ್ದು ಮತ್ತು ಅವರ ಸ್ಥಿತಿ ಹದಗೆಟ್ಟಿದೆ. ಅದರಲ್ಲಿ ನಾಲ್ವರು ಮೃತಪಟ್ಟಿದ್ದು 15 ಜನರು ಅಸ್ವಸ್ಥಗೊಂಡಿದ್ದಾರೆ.

ದೇಶದ ಮೂಲೆ ಮೂಲೆಗೂ ಹಾರಲಿವೆ ಕೊರೊನಾ ಲಸಿಕೆ ಹೊತ್ತ ವಿಮಾನಗಳು!

Published On - 12:05 pm, Fri, 8 January 21

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ